AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಬಳಿ ಜಗಳ, ಸಾವಿನ ಮಾತನಾಡಿದ್ದ ಗುರುಪ್ರಸಾದ್, ಆಡಿಯೋ ವೈರಲ್

Guruprasad: ನಿರ್ದೇಶಕ ಗುರುಪ್ರಸಾದ್ ಕೆಲ ತಿಂಗಳ ಹಿಂದೆ ತಮ್ಮ ಆರ್​ಆರ್ ನಗರ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡು ನಿಧನ ಹೊಂದಿದರು. ಅವರು ಸಾಯುವ ಮುಂಚೆ ಪತ್ನಿಯೊಂದಿಗೆ ಮಾತನಾಡಿದ್ದ ಕಾಲ್ ರೆಕಾರ್ಡ್ ಲೀಕ್ ಆಗಿದ್ದು, ಪತ್ನಿಯೊಟ್ಟಿಗೆ ಮಾತನಾಡುತ್ತಾ ಹಲವು ಬಾರಿ ಗುರುಪ್ರಸಾದ್ ಸಾಯುವ ಬಗ್ಗೆ ಮಾತನಾಡಿದ್ದರು.

ಮಂಜುನಾಥ ಸಿ.
|

Updated on: Feb 20, 2025 | 12:10 PM

Share

ನಿರ್ದೇಶಕ ಗುರುಪ್ರಸಾದ್ ನಿಧನ ಹೊಂದಿ ಕೆಲ ತಿಂಗಳುಗಳಾಗಿವೆ. ಆರ್​ಆರ್ ನಗರದ ತಮ್ಮ ನಿವಾಸದಲ್ಲಿ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಗುರುಪ್ರಸಾದ್ ಸಾವಿಗೆ ಮಾಡಿಕೊಂಡಿದ್ದ ಸಾಲಗಳು ಕಾರಣ ಎನ್ನಲಾಗಿತ್ತು. ಇದೀಗ ಗುರುಪ್ರಸಾದ್ ಅವರು ಸಾವಿಗೆ ಮುಂಚೆ ಅವರ ಪತ್ನಿಯೊಡನೆ ಆಡಿದ್ದ ಮಾತಿನ ಆಡಿಯೋ ವೈರಲ್ ಆಗಿದೆ. ಪತ್ನಿಯೊಡನೆ ಫೋನ್​ನಲ್ಲಿ ಜಗಳವಾಡಿದ್ದ ಗುರುಪ್ರಸಾದ್, ನಿನಗೆ, ಮಗಳಿಗೆ ಏನಾದರೂ ಸ್ವಲ್ಪ ಹಣ ಮಾಡಿ ಸತ್ತು ಹೋಗಿಬಿಡುತ್ತೇನೆ ಎಂದಿದ್ದರು. ಆ ಫೋನ್​ ಕಾಲ್​ನಲ್ಲಿ ಪದೇ ಪದೇ ಗುರುಪ್ರಸಾದ್ ಸಾಯುವ ಮಾತನ್ನಾಡಿದ್ದರು. ಇಲ್ಲಿದೆ ನೋಡಿ ವೈರಲ್ ಆಗಿರುವ ಆಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದಲಿತ ನಾಯಕರನ್ನು ಹತ್ತಿಕ್ಕುವ ಸಂಚು
ದಲಿತ ನಾಯಕರನ್ನು ಹತ್ತಿಕ್ಕುವ ಸಂಚು
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!