Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಬಳಿ ಜಗಳ, ಸಾವಿನ ಮಾತನಾಡಿದ್ದ ಗುರುಪ್ರಸಾದ್, ಆಡಿಯೋ ವೈರಲ್

Guruprasad: ನಿರ್ದೇಶಕ ಗುರುಪ್ರಸಾದ್ ಕೆಲ ತಿಂಗಳ ಹಿಂದೆ ತಮ್ಮ ಆರ್​ಆರ್ ನಗರ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡು ನಿಧನ ಹೊಂದಿದರು. ಅವರು ಸಾಯುವ ಮುಂಚೆ ಪತ್ನಿಯೊಂದಿಗೆ ಮಾತನಾಡಿದ್ದ ಕಾಲ್ ರೆಕಾರ್ಡ್ ಲೀಕ್ ಆಗಿದ್ದು, ಪತ್ನಿಯೊಟ್ಟಿಗೆ ಮಾತನಾಡುತ್ತಾ ಹಲವು ಬಾರಿ ಗುರುಪ್ರಸಾದ್ ಸಾಯುವ ಬಗ್ಗೆ ಮಾತನಾಡಿದ್ದರು.

Follow us
ಮಂಜುನಾಥ ಸಿ.
|

Updated on: Feb 20, 2025 | 12:10 PM

ನಿರ್ದೇಶಕ ಗುರುಪ್ರಸಾದ್ ನಿಧನ ಹೊಂದಿ ಕೆಲ ತಿಂಗಳುಗಳಾಗಿವೆ. ಆರ್​ಆರ್ ನಗರದ ತಮ್ಮ ನಿವಾಸದಲ್ಲಿ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಗುರುಪ್ರಸಾದ್ ಸಾವಿಗೆ ಮಾಡಿಕೊಂಡಿದ್ದ ಸಾಲಗಳು ಕಾರಣ ಎನ್ನಲಾಗಿತ್ತು. ಇದೀಗ ಗುರುಪ್ರಸಾದ್ ಅವರು ಸಾವಿಗೆ ಮುಂಚೆ ಅವರ ಪತ್ನಿಯೊಡನೆ ಆಡಿದ್ದ ಮಾತಿನ ಆಡಿಯೋ ವೈರಲ್ ಆಗಿದೆ. ಪತ್ನಿಯೊಡನೆ ಫೋನ್​ನಲ್ಲಿ ಜಗಳವಾಡಿದ್ದ ಗುರುಪ್ರಸಾದ್, ನಿನಗೆ, ಮಗಳಿಗೆ ಏನಾದರೂ ಸ್ವಲ್ಪ ಹಣ ಮಾಡಿ ಸತ್ತು ಹೋಗಿಬಿಡುತ್ತೇನೆ ಎಂದಿದ್ದರು. ಆ ಫೋನ್​ ಕಾಲ್​ನಲ್ಲಿ ಪದೇ ಪದೇ ಗುರುಪ್ರಸಾದ್ ಸಾಯುವ ಮಾತನ್ನಾಡಿದ್ದರು. ಇಲ್ಲಿದೆ ನೋಡಿ ವೈರಲ್ ಆಗಿರುವ ಆಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್