ಗಂಡ ಸತ್ತ ದಿನವೇ ಸಂಚು ಮಾಡಿದ್ರು: ಗುರುಪ್ರಸಾದ್ ಪತ್ನಿ ಸುಮಿತ್ರಾ ಶಾಕಿಂಗ್ ಮಾತು
ಗುರುಪ್ರಸಾದ್ ನಿರ್ದೇಶನದ ‘ಎದ್ದೇಳು ಮಂಜುನಾಥ 2’ ಸಿನಿಮಾದ ಬಿಡುಗಡೆಗೆ ವಿಘ್ನ ಎದುರಾಗಿದೆ. ಸಿನಿಮಾ ಬಿಡುಗಡೆಗೆ ಗುರುಪ್ರಸಾದ್ ಪತ್ನಿ ಸುಮಿತ್ರಾ ಅವರು ಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದಾರೆ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ಈಗ ವಿವರಿಸಿದ್ದಾರೆ. ಟಿವಿ9 ಜೊತೆ ಸುಮಿತ್ರಾ ಅವರ ಮಾತನಾಡಿದ್ದಾರೆ.
‘ಎದ್ದೇಳು ಮಂಜುನಾಥ 2’ ಸಿನಿಮಾದ ಕೆಲಸಗಳು ಕೊನೇ ಹಂತದಲ್ಲಿ ಇರುವಾಗ ನಿರ್ದೇಶಕ ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡು ನಿಧನರಾದರು. ಆ ಬಳಿಕ ‘ಎದ್ದೇಳು ಮಂಜುನಾಥ 2’ ಸಿನಿಮಾವನ್ನು ತಮ್ಮ ವಶಕ್ಕೆ ಪಡೆಯುವ ಸಲುವಾಗಿ ಕೆಲವರು ಸಂಚು ಮಾಡಿದರು ಎಂದು ಪತ್ನಿ ಸುಮಿತ್ರಾ ಆರೋಪಿಸಿದ್ದಾರೆ. ಗುರುಪ್ರಸಾದ್ ನಿಧನದ ಬಳಿಕ ಏನೆಲ್ಲ ಆಯಿತು ಎಂಬುದನ್ನು ಸುಮಿತ್ರಾ ಅವರು ವಿವರಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಜ್ಞಾವಿಧಿ

ಟಿವಿ9 ಎಕ್ಸ್ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?

ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್

ಸರ್ಕಾರದ ಕ್ರಮವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
