ಮೋದಿ ಭಾವಚಿತ್ರವಿರುವ ಬ್ಯಾನರ್​ ಹಿಡಿದು 13 ಸಾವಿರ ಅಡಿ ಮೇಲಿಂದ ಧುಮುಕಿದ ಯುವಕರು

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನರೇಂದ್ರ ಮೋದಿಯವರ ಪರವಾಗಿ ಯುವಕರು ವಿಶಿಷ್ಟವಾಗಿ ಪ್ರಚಾರ ಮಾಡಿದ್ದಾರೆ. ನಾಲ್ವರು ಮೋದಿ ಅಭಿಮಾನಿಗಳು ನಮೋ ಬ್ರಿಗೇಡ್​ 2.0 ಎಂದು ಬರೆದಿರುವ ಬ್ಯಾನರ್​ ಹಿಡಿದುಕೊಂಡು ಸ್ಕೈಡೈವಿಂಗ್ ಮಾಡಿದ್ದಾರೆ.

ಮೋದಿ ಭಾವಚಿತ್ರವಿರುವ ಬ್ಯಾನರ್​ ಹಿಡಿದು 13 ಸಾವಿರ ಅಡಿ ಮೇಲಿಂದ ಧುಮುಕಿದ ಯುವಕರು
| Updated By: ವಿವೇಕ ಬಿರಾದಾರ

Updated on:Apr 08, 2024 | 11:14 AM

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನರೇಂದ್ರ ಮೋದಿಯವರ (Narendra Modi) ಪರವಾಗಿ ಯುವಕರು ವಿಶಿಷ್ಟವಾಗಿ ಪ್ರಚಾರ ಮಾಡಿದ್ದಾರೆ. ನಾಲ್ವರು ಮೋದಿ ಅಭಿಮಾನಿಗಳು ನಮೋ ಬ್ರಿಗೇಡ್​ 2.O (Namo Brigade 2.O) ಎಂದು ಬರೆದಿರುವ ಬ್ಯಾನರ್​ ಹಿಡಿದುಕೊಂಡು ಸ್ಕೈಡೈವಿಂಗ್ ಮಾಡಿದ್ದಾರೆ. ವಿಜಯಪುರದ ಉದ್ಯಮಿ ರಾಜಶೇಖರ ಮುತ್ತಿನಪೆಂಡಿಮಠ, ಬೆಂಗಳೂರಿನ ರಾಹುಲ ಡಾಕ್ರೆ, ಅನುಭವ ಅಗರವಾಲ್ ಮತ್ತು ಮಹರಾಷ್ಟ್ರದ ಹಿಮಾಂಶು ಸಾಬಳೆ ನಾಲ್ವರು ಬ್ಯಾಂಕಾಕ್​ನ ಖಾವ್ಯಾವ್ ಡ್ರಾಪ್ ಝೋನ್​ನಿಂದ ಮೋದಿ ಭಾವಚಿತ್ರವಿರು ಬಾವುಟ ಹಿಡಿದುಕೊಂಡು 13,000 ಅಡಿ ಎತ್ತರದಿಂದ ಹಾರಿದ್ದಾರೆ. ರಾಜಶೇಖರ್ ಹಾಗೂ ಅವರ ತಂಡ ಸ್ಕೈಡೈವಿಂಗ್ ಮಾಡಿರುವ ವಿಡಿಯೋ ಸಾಮಾಜಿಕ ಜಲತಾಣಲ್ಲಿ ವೈರಲ್ ಆಗಿದೆ.

ಅಯೋಧ್ಯೆ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ವೇಳೆಯೂ ಸ್ಕೈ ಡೈವಿಂಗ್​

ಈ ನಾಲ್ವರು ಯುವಕರು ಅಯೋಧ್ಯೆ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ವೇಳೆಯೂ ಸ್ಕೈ ಡೈವಿಂಗ್​ ಮಾಡಿದ್ದರು. ಕೈಯ್ಯಲ್ಲಿ ಜೈ ಶ್ರೀರಾಮ ಎಂದು ಬರೆದಿರುವ ಮತ್ತು ರಾಮ ಮಂದಿರದ ಫೋಟೋ ಇರುವ ಬ್ಯಾನರ್ ಹಿಡಿದು ಸ್ಕೈ ಡೈವಿಂಗ್ ಮೂಲಕ 13 ಸಾವಿರ ಅಡಿಯ ಮೇಲಿನಿಂದ ಜೈ ಶ್ರೀ ರಾಮ್ ಎಂದು ಧುಮುಕಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:10 am, Mon, 8 April 24

Follow us
ನವರಾತ್ರಿ ಐದನೇ ದಿನ ಸ್ಕಂದ ಮಾತೆಯ ಆರಾಧನೆ ಮಹತ್ವ ತಿಳಿಯಿರಿ
ನವರಾತ್ರಿ ಐದನೇ ದಿನ ಸ್ಕಂದ ಮಾತೆಯ ಆರಾಧನೆ ಮಹತ್ವ ತಿಳಿಯಿರಿ
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ