ಸಿಎಂ ಬಿಎಸ್​ ಯಡಿಯೂರಪ್ಪಗೆ ಕಿವಿ ಕಚ್ಚೋರು ಸರ್ಕಾರಿ ಜಾಗ ನುಂಗೋರು: ಹೆಚ್. ವಿಶ್ವನಾಥ್ ವಾಗ್ದಾಳಿ
ಸಿಎಂ ಬಿಎಸ್​ ಯಡಿಯೂರಪ್ಪಗೆ ಕಿವಿ ಕಚ್ಚೋರು ಸರ್ಕಾರಿ ಜಾಗ ನುಂಗೋರು: ಹೆಚ್. ವಿಶ್ವನಾಥ್ ವಾಗ್ದಾಳಿ

ಸಿಎಂ ಬಿಎಸ್​ ಯಡಿಯೂರಪ್ಪಗೆ ಕಿವಿ ಕಚ್ಚೋರು ಸರ್ಕಾರಿ ಜಾಗ ನುಂಗೋರು: ಹೆಚ್. ವಿಶ್ವನಾಥ್ ವಾಗ್ದಾಳಿ

ಸಾಧು ಶ್ರೀನಾಥ್​

Updated on: May 07, 2021 | 4:00 PM

ಸಿಎಂ ಬಿಎಸ್​ ಯಡಿಯೂರಪ್ಪಗೆ ಕಿವಿ ಕಚ್ಚೋರು ಸರ್ಕಾರಿ ಜಾಗ ನುಂಗೋರು: ಹೆಚ್. ವಿಶ್ವನಾಥ್ ವಾಗ್ದಾಳಿ

 

ನಾನು ಬಿಎಸ್‌ವೈ ವಿರುದ್ಧ ವೈಯಕ್ತಿಕವಾಗಿ ಮಾತನಾಡಿಲ್ಲ. ಮೈಸೂರಿನಲ್ಲಿ ಬಿಜೆಪಿ MLC ಹೆಚ್.ವಿಶ್ವನಾಥ್ ಹೇಳಿಕೆ. ನಾನು ಶಕ್ತಿಪೀಠದಲ್ಲಿ ಕುಳಿತ ಸಿಎಂ ಬಗ್ಗೆ ಮಾತಾಡಿದ್ದೇನೆ. ಶಕ್ತಿಕೇಂದ್ರ ತನ್ನ ಹೊಳಪನ್ನು ಕಳೆದುಕೊಳ್ಳುತ್ತಿದೆ ಎಂದಿದ್ದೆ. ಆ ಶಕ್ತಿ ಕೇಂದ್ರದ ಕಣ್ಣು, ಕಿವಿ ಬಗ್ಗೆ ಹೇಳಿಕೆ ನೀಡಿದ್ದೆ. ಇಬ್ಬರು ಡಿಸಿಗಳಿಗೆ ಬಾಯಿಮುಚ್ಚಿ ಎನ್ನುವ ಧೈರ್ಯ ಇಲ್ಲ. ಬಾಯಿ ಮುಚ್ಚಿ ಎಂದು ಹೇಳುವ ಧೈರ್ಯ ಸಿಎಂಗೆ ಇಲ್ಲ.

ಶಕುನಿಗಳ ಮಾತು ರೈಲು ಹತ್ತಿಸುವವರ ಮಾತು ಕೇಳಬೇಡಿ. ಇದನ್ನು ಹೇಳಿದ್ದು ತಪ್ಪಾ? ನನ್ನ ರಾಜಕೀಯ ಚರಿತ್ರೆ ಏನು?. ಅವರ ರಾಜಕೀಯ ಚರಿತ್ರೆ ಏನು ಎಂದ ಹೆಚ್.ವಿಶ್ವನಾಥ್. ಮಠ ಮಾನ್ಯಗಳಿಗೆ ನೂರಾರು ಕೋಟಿ ದೇಣಿಗೆ ನೀಡಿದ್ದೀರಿ. ಮಠಗಳಿಗೆ ಕೊಟ್ಟಿರುವ ದೇಣಿಗೆಯನ್ನು ಈಗ ವಾಪಸ್ ಕೇಳಿ. ಸಹಾಯ ಕೇಳುವಂತೆ ಸಿಎಂಗೆ ಹೆಚ್.ವಿಶ್ವನಾಥ್ ಸಲಹೆ

(h vishwanath statement on cm bs yediyurappa)

ಯಡಿಯೂರಪ್ಪಗೆ ಕಣ್ಣು-ಕಿವಿ ಸರಿಯಿಲ್ಲ, ಹೇಳಿದ್ದು ಅರ್ಥ ಆಗಲ್ಲ; ಸುಧಾಕರ್​ ವಸ್ತ್ರಾಪಹರಣಗೊಂಡ ದ್ರೌಪದಿ ಇದ್ದಂಗೆ: ಹೆಚ್​.ವಿಶ್ವನಾಥ್

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು