ನಾಮಪತ್ರ ಸಲ್ಲಿಕೆಯಾದ ಬಳಿಕ ಪ್ರಚಾರಕ್ಕೆ ಬರುತ್ತೇನೆಂದು ರಾಜ್ಯಾಧ್ಯಕ್ಷರಿಗೆ ಹೇಳಿದ್ದೆ: ಬಿ ಶ್ರೀರಾಮುಲು

ನಾಮಪತ್ರ ಸಲ್ಲಿಕೆಯಾದ ಬಳಿಕ ಪ್ರಚಾರಕ್ಕೆ ಬರುತ್ತೇನೆಂದು ರಾಜ್ಯಾಧ್ಯಕ್ಷರಿಗೆ ಹೇಳಿದ್ದೆ: ಬಿ ಶ್ರೀರಾಮುಲು
|

Updated on:Oct 25, 2024 | 7:27 PM

ಲೋಕಸಭಾ ಚುನಾವಣೆಯಲ್ಲಿ ಸಂಡೂರು ವಿಧಾನಸಭಾ ಪರಿಶಿಷ್ಟ ಜನಾಂಗದ ಕ್ಷೇತ್ರದಿಂದ ಬಿಜೆಪಿಗೆ ಮತ್ತು ತನಗೆ ಅನ್ಯಾಯವಾಯಿತು ಎಂಬ ಅಂಶವನ್ನು ಮನಗಂಡು ಮತದಾರರು ಪಶ್ಚಾತ್ತಾಪ ಪಡುತ್ತಿದ್ದಾರೆ, ಹಾಗಾಗಿ ಈ ಬಾರಿ ಬಿಜೆಪಿ ಅಭ್ಯರ್ಥಿ ಬಂಗಾರು ಹಣಮಂತ ಗೆಲ್ಲೋದು ಶತಸಿದ್ಧ ಅಂತ ಶ್ರೀರಾಮುಲು ಹೇಳಿದರು.

ಬಳ್ಳಾರಿ: ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ ಬಿಜೆಪಿ ನಾಯಕ ಬಿ ಶ್ರೀರಾಮುಲು ಅವರು ಕಣ್ಮರೆಯಾಗಿದ್ದರು. ಆದರೆ ತಾನೆಲ್ಲೂ ಹೋಗಿರಲಿಲ್ಲ, ಸಂಡೂರು ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ ನಂತರವೇ ಪ್ರಚಾರಕ್ಕಿಳಿಯುವುದಾಗಿ ಪಕ್ಷದ ರಾಜ್ಯಾಧ್ಯಕ್ಷರಿಗೆ ಮತ್ತು ಬೇರೆ ಹಿರಿಯ ನಾಯಕರಿಗೂ ಹೇಳಿದ್ದೆ ಎಂದು ಶ್ರೀರಾಮುಲು ಹೇಳಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ 21 ಕೋಟಿ ರೂ. ಬಳಕೆಯಾಗಿದೆ ಎಂದು ಈಡಿ ಸಲ್ಲಿಸಿರುವ ಚಾರ್ಜ್ ಶೀಟ್​ನಲ್ಲಿ ಉಲ್ಲೇಖವಾಗಿದೆ, ಪ್ರಚಾರದಲ್ಲಿ ಅದೇ ವಿಷಯವನ್ನು ಅಸ್ತ್ರವಾಗಿ ಬಳಸುವುದಾಗಿ ಮಾಜಿ ಸಚಿವ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ನಾಲ್ಕು ಬಾರಿ ತುಕಾರಾಂ ಆಯ್ಕೆಯಾಗಿರುವ ಸಂಡೂರು ಕಾಂಗ್ರೆಸ್ ಪಕ್ಷದ ಭದ್ರಕೋಟೆ: ಬಿ ನಾಗೇಂದ್ರ

Published On - 4:49 pm, Fri, 25 October 24

Follow us
ಯುವತಿಯ ತುಟಿಗೆ ಮುತ್ತಿಡಲು ಹೋದ ಪೊಲೀಸ್; ವಿಡಿಯೋ ವೈರಲ್
ಯುವತಿಯ ತುಟಿಗೆ ಮುತ್ತಿಡಲು ಹೋದ ಪೊಲೀಸ್; ವಿಡಿಯೋ ವೈರಲ್
ಬಿಗ್ ಬಾಸ್​ನಿಂದ ಹೊರಬಿದ್ದ ಜಗದೀಶ್​ಗೆ ಸುದ್ದಿಯಲ್ಲಿರುವ ಹಪಾಹಪಿ ಇರುವಂತಿದೆ
ಬಿಗ್ ಬಾಸ್​ನಿಂದ ಹೊರಬಿದ್ದ ಜಗದೀಶ್​ಗೆ ಸುದ್ದಿಯಲ್ಲಿರುವ ಹಪಾಹಪಿ ಇರುವಂತಿದೆ
ಇದು ಕೆಂಪಿರುವೆ ಪಾನಿಪುರಿ, ಹೊಸ ಚಾಟ್ಸ್​ ಹೇಗಿದೆ ನೋಡಿ
ಇದು ಕೆಂಪಿರುವೆ ಪಾನಿಪುರಿ, ಹೊಸ ಚಾಟ್ಸ್​ ಹೇಗಿದೆ ನೋಡಿ
ಯೋಗೇಶ್ವರ್​ಗೆ ಟಿಕೆಟ್ ನೀಡದ್ದು ಬಿಜೆಪಿಯಲ್ಲಿ ಅಸಮಾಧಾನಕ್ಕೆ ಕಾರಣವಾಯಿತೇ?
ಯೋಗೇಶ್ವರ್​ಗೆ ಟಿಕೆಟ್ ನೀಡದ್ದು ಬಿಜೆಪಿಯಲ್ಲಿ ಅಸಮಾಧಾನಕ್ಕೆ ಕಾರಣವಾಯಿತೇ?
ಹಾಸನಾಂಬೆಯ ದರ್ಶನಕ್ಕೆ ಬೆಳಗ್ಗೆ 4 ಗಂಟೆಯಿಂದ ಸರತಿ ಸಾಲಲ್ಲಿ ಭಕ್ತರ ದಂಡು
ಹಾಸನಾಂಬೆಯ ದರ್ಶನಕ್ಕೆ ಬೆಳಗ್ಗೆ 4 ಗಂಟೆಯಿಂದ ಸರತಿ ಸಾಲಲ್ಲಿ ಭಕ್ತರ ದಂಡು
ಗೋಕಾಕ್: ಭಾರಿ ಮಳೆಗೆ ತುಂಬಿ ಹರಿದ ಹಳ್ಳ ದಾಟಲು ಜೆಸಿಬಿ ಏರಿದ ಶಾಲೆ ಮಕ್ಕಳು
ಗೋಕಾಕ್: ಭಾರಿ ಮಳೆಗೆ ತುಂಬಿ ಹರಿದ ಹಳ್ಳ ದಾಟಲು ಜೆಸಿಬಿ ಏರಿದ ಶಾಲೆ ಮಕ್ಕಳು
KSRTC ಬಸ್​ನಲ್ಲಿ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು
KSRTC ಬಸ್​ನಲ್ಲಿ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು
ಕಿವೀಸ್ ಬ್ಯಾಟರ್ ಎದುರು ಹಿಂದಿಯಲ್ಲಿ ಮಾತನಾಡಿ ಪೇಚಿಗೆ ಸಿಲುಕಿದ ಪಂತ್
ಕಿವೀಸ್ ಬ್ಯಾಟರ್ ಎದುರು ಹಿಂದಿಯಲ್ಲಿ ಮಾತನಾಡಿ ಪೇಚಿಗೆ ಸಿಲುಕಿದ ಪಂತ್
ಮುಡಾ ಪ್ರಕರಣ; ಕೋರ್ಟ್ ಆದೇಶ ಮರುಪರಿಶೀಲನೆ ಕೋರುವ ಅವಕಾಶವಿದೆ: ಪರಮೇಶ್ವರ್
ಮುಡಾ ಪ್ರಕರಣ; ಕೋರ್ಟ್ ಆದೇಶ ಮರುಪರಿಶೀಲನೆ ಕೋರುವ ಅವಕಾಶವಿದೆ: ಪರಮೇಶ್ವರ್
1 ರನ್​ಗೆ ಸುಸ್ತಾದ ಕೊಹ್ಲಿ; ಹಳೆಯ ದೌರ್ಬಲ್ಯಕ್ಕೆ ಮತ್ತೊಮ್ಮೆ ಬಲಿ
1 ರನ್​ಗೆ ಸುಸ್ತಾದ ಕೊಹ್ಲಿ; ಹಳೆಯ ದೌರ್ಬಲ್ಯಕ್ಕೆ ಮತ್ತೊಮ್ಮೆ ಬಲಿ