ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
|

Updated on: Oct 18, 2024 | 9:00 PM

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್​ನನ್ನು ಇಸ್ರೇಲಿ ಮಿಲಿಟರಿ ಪಡೆ ಹೊಡೆದುರುಳಿಸಿದೆ. ಯಾಹ್ಯಾ ಸಿನ್ವಾರ್ ಅಡಗಿದ್ದ ಸ್ಥಳದ ಮೇಲೆ ದಾಳಿ ಮಾಡಿದ ಇಸ್ರೇಲ್ ಪಡೆ ಆತನ ಚಲನವಲನಗಳನ್ನು ಗಮನಿಸಲು ಡ್ರೋನ್ ಕ್ಯಾಮೆರಾ ಬಳಸಿತ್ತು. ಆ ಡ್ರೋನ್ ಕ್ಯಾಮೆರಾದಲ್ಲಿ ಯಾಹ್ಯಾ ಸಿನ್ವಾರ್​ನ ಅಂತಿಮ ಕ್ಷಣಗಳು ಸೆರೆಯಾಗಿವೆ. ಆ ವಿಡಿಯೋವನ್ನು ಇಸ್ರೇಲ್ ಬಿಡುಗಡೆ ಮಾಡಿದೆ.

ಗಾಜಾ: ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್​​ ಹತ್ಯೆಯಾಗಿದೆ. ಸಿನ್ವಾರ್ ಇಸ್ರೇಲಿ ಪಡೆಗಳ ವಿರುದ್ಧ ಹೋರಾಡುವ ಕೊನೆಯ ವೀಡಿಯೊ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಖುದ್ದು ಇಸ್ರೇಲ್ ಬಿಡುಗಡೆ ಮಾಡಿದೆ. ಇಸ್ರೇಲ್ ಮಿಲಿಟರಿ ಪಡೆ ಡ್ರೋನ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿರುವ ವಿಡಿಯೋ ಇದಾಗಿದೆ. ಕುರ್ಚಿಯ ಮೇಲೆ ಕುಳಿತಿರುವ ಯಾಹ್ಯಾ ಸಿನ್ವಾರ್​ ಡ್ರೋನ್ ಕ್ಯಾಮೆರಾಗೆ ಕೋಲನ್ನು ಎಸೆದು ಪುಡಿ ಮಾಡಲು ಪ್ರಯತ್ನಿಸಿರುವುದನ್ನು ನೋಡಬಹುದು. ಆದರೆ, ಇದಾದ ಕೆಲವೇ ಸೆಕೆಂಡುಗಳಲ್ಲಿ ಇಸ್ರೇಲ್ ಪಡೆ ಆತನನ್ನು ಹತ್ಯೆ ಮಾಡಿದೆ. ಆತ ಎಲ್ಲಿದ್ದಾನೆಂದು ಡ್ರೋನ್ ಕ್ಯಾಮರಾ ಮೂಲಕ ಕಂಡ ಇಸ್ರೇಲ್ ಪಡೆ IDF ಶೆಲ್ ಅನ್ನು ಹಾರಿಸಿತು. ಅದು ಯಾಹ್ಯಾ ಸಿನ್ವಾರ್​ನನ್ನು ಕೊಂದಿತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ