ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಮೊದಲು ಕ್ಯಾಪ್ಟನ್ ಆದ ಖುಷಿಯಲ್ಲಿ ಹಂಸ ಇದ್ದರು. ಇದರಿಂದ ಅವರಿಗೆ ಇಮ್ಯುನಿಟಿ ಕೂಡ ಸಿಕ್ಕಿತ್ತು. ಆದರೆ, ಈ ಖುಷಿ ಹೆಚ್ಚು ದಿನ ಇರಲೇ ಇಲ್ಲ. ಎಲ್ಲರೂ ರೂಲ್ಸ್ ಬ್ರೇಕ್ ಮಾಡಿದಾಗ ಇವರು ಸುಮ್ಮನೆ ಇದ್ದರು ಎನ್ನುವ ಕಾರಣಕ್ಕೆ ಅವರ ಇಮ್ಯುನಿಟಿಯನ್ನು ಹಿಂಪಡೆದು ನಾಮಿನೇಟ್ ಮಾಡಲಾಗಿದೆ. ಈಗ ಅವರು ಸ್ವರ್ಗದವರಿಗೆ ವಿಲನ್ ಆಗಿದ್ದಾರೆ.

Follow us
| Updated By: ರಾಜೇಶ್ ದುಗ್ಗುಮನೆ

Updated on: Oct 10, 2024 | 8:17 AM

ಬಿಗ್ ಬಾಸ್ ಮನೆಯಲ್ಲಿ ಹಂಸಾ ಅವರು ನರಕದ ಪರ ಎನ್ನುವ ಮಾತಿದೆ. ಇದನ್ನು ನರಕದವರು ಪದೇಪದೇ ಹೇಳುತ್ತಾರೆ. ಇದನ್ನು ತಪ್ಪು ಎಂದು ಹಂಸಾ ಸಾಬೀತು ಮಾಡಲು ಹೊರಟರೇ ಎನ್ನುವ ಪ್ರಶ್ನೆ ಮೂಡಿದೆ. ಟಾಸ್ಕ್​ ವೇಳೆ ಹಂಸ ಅವರು ನರಕದ ಪರವಾಗಿ ತೀರ್ಪು ಕೊಟ್ಟಿದ್ದಾರೆ. ಈ ತೀರ್ಪಿನಿಂದ ಇಡೀ ಮನೆ ಹೊತ್ತಿ ಉರಿದಿದೆ. ಸ್ವರ್ಗದವರು ಹಂಸಾ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್
ದರ್ಶನ್-ಪವಿತ್ರಾ ಜಾಮೀನು ಅರ್ಜಿ ವಿಚಾರಣೆ LIVE
ದರ್ಶನ್-ಪವಿತ್ರಾ ಜಾಮೀನು ಅರ್ಜಿ ವಿಚಾರಣೆ LIVE