AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಮೊದಲು ಕ್ಯಾಪ್ಟನ್ ಆದ ಖುಷಿಯಲ್ಲಿ ಹಂಸ ಇದ್ದರು. ಇದರಿಂದ ಅವರಿಗೆ ಇಮ್ಯುನಿಟಿ ಕೂಡ ಸಿಕ್ಕಿತ್ತು. ಆದರೆ, ಈ ಖುಷಿ ಹೆಚ್ಚು ದಿನ ಇರಲೇ ಇಲ್ಲ. ಎಲ್ಲರೂ ರೂಲ್ಸ್ ಬ್ರೇಕ್ ಮಾಡಿದಾಗ ಇವರು ಸುಮ್ಮನೆ ಇದ್ದರು ಎನ್ನುವ ಕಾರಣಕ್ಕೆ ಅವರ ಇಮ್ಯುನಿಟಿಯನ್ನು ಹಿಂಪಡೆದು ನಾಮಿನೇಟ್ ಮಾಡಲಾಗಿದೆ. ಈಗ ಅವರು ಸ್ವರ್ಗದವರಿಗೆ ವಿಲನ್ ಆಗಿದ್ದಾರೆ.

TV9 Web
| Edited By: |

Updated on: Oct 10, 2024 | 8:17 AM

Share

ಬಿಗ್ ಬಾಸ್ ಮನೆಯಲ್ಲಿ ಹಂಸಾ ಅವರು ನರಕದ ಪರ ಎನ್ನುವ ಮಾತಿದೆ. ಇದನ್ನು ನರಕದವರು ಪದೇಪದೇ ಹೇಳುತ್ತಾರೆ. ಇದನ್ನು ತಪ್ಪು ಎಂದು ಹಂಸಾ ಸಾಬೀತು ಮಾಡಲು ಹೊರಟರೇ ಎನ್ನುವ ಪ್ರಶ್ನೆ ಮೂಡಿದೆ. ಟಾಸ್ಕ್​ ವೇಳೆ ಹಂಸ ಅವರು ನರಕದ ಪರವಾಗಿ ತೀರ್ಪು ಕೊಟ್ಟಿದ್ದಾರೆ. ಈ ತೀರ್ಪಿನಿಂದ ಇಡೀ ಮನೆ ಹೊತ್ತಿ ಉರಿದಿದೆ. ಸ್ವರ್ಗದವರು ಹಂಸಾ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ನಾಗೇಂದ್ರಗೆ ಮಂತ್ರಿ ಸ್ಥಾನ ಹೈಕಮಾಂಡ್ ತೀರ್ಮಾನ
ನಾಗೇಂದ್ರಗೆ ಮಂತ್ರಿ ಸ್ಥಾನ ಹೈಕಮಾಂಡ್ ತೀರ್ಮಾನ
ಸಚಿವರ ಪ್ರಮಾಣವಚನಕ್ಕೆ ಸಿದ್ದು ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?
ಸಚಿವರ ಪ್ರಮಾಣವಚನಕ್ಕೆ ಸಿದ್ದು ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?
ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್
ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್
ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ