AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಮೊದಲು ಕ್ಯಾಪ್ಟನ್ ಆದ ಖುಷಿಯಲ್ಲಿ ಹಂಸ ಇದ್ದರು. ಇದರಿಂದ ಅವರಿಗೆ ಇಮ್ಯುನಿಟಿ ಕೂಡ ಸಿಕ್ಕಿತ್ತು. ಆದರೆ, ಈ ಖುಷಿ ಹೆಚ್ಚು ದಿನ ಇರಲೇ ಇಲ್ಲ. ಎಲ್ಲರೂ ರೂಲ್ಸ್ ಬ್ರೇಕ್ ಮಾಡಿದಾಗ ಇವರು ಸುಮ್ಮನೆ ಇದ್ದರು ಎನ್ನುವ ಕಾರಣಕ್ಕೆ ಅವರ ಇಮ್ಯುನಿಟಿಯನ್ನು ಹಿಂಪಡೆದು ನಾಮಿನೇಟ್ ಮಾಡಲಾಗಿದೆ. ಈಗ ಅವರು ಸ್ವರ್ಗದವರಿಗೆ ವಿಲನ್ ಆಗಿದ್ದಾರೆ.

TV9 Web
| Edited By: |

Updated on: Oct 10, 2024 | 8:17 AM

Share

ಬಿಗ್ ಬಾಸ್ ಮನೆಯಲ್ಲಿ ಹಂಸಾ ಅವರು ನರಕದ ಪರ ಎನ್ನುವ ಮಾತಿದೆ. ಇದನ್ನು ನರಕದವರು ಪದೇಪದೇ ಹೇಳುತ್ತಾರೆ. ಇದನ್ನು ತಪ್ಪು ಎಂದು ಹಂಸಾ ಸಾಬೀತು ಮಾಡಲು ಹೊರಟರೇ ಎನ್ನುವ ಪ್ರಶ್ನೆ ಮೂಡಿದೆ. ಟಾಸ್ಕ್​ ವೇಳೆ ಹಂಸ ಅವರು ನರಕದ ಪರವಾಗಿ ತೀರ್ಪು ಕೊಟ್ಟಿದ್ದಾರೆ. ಈ ತೀರ್ಪಿನಿಂದ ಇಡೀ ಮನೆ ಹೊತ್ತಿ ಉರಿದಿದೆ. ಸ್ವರ್ಗದವರು ಹಂಸಾ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.