AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಮೊದಲು ಕ್ಯಾಪ್ಟನ್ ಆದ ಖುಷಿಯಲ್ಲಿ ಹಂಸ ಇದ್ದರು. ಇದರಿಂದ ಅವರಿಗೆ ಇಮ್ಯುನಿಟಿ ಕೂಡ ಸಿಕ್ಕಿತ್ತು. ಆದರೆ, ಈ ಖುಷಿ ಹೆಚ್ಚು ದಿನ ಇರಲೇ ಇಲ್ಲ. ಎಲ್ಲರೂ ರೂಲ್ಸ್ ಬ್ರೇಕ್ ಮಾಡಿದಾಗ ಇವರು ಸುಮ್ಮನೆ ಇದ್ದರು ಎನ್ನುವ ಕಾರಣಕ್ಕೆ ಅವರ ಇಮ್ಯುನಿಟಿಯನ್ನು ಹಿಂಪಡೆದು ನಾಮಿನೇಟ್ ಮಾಡಲಾಗಿದೆ. ಈಗ ಅವರು ಸ್ವರ್ಗದವರಿಗೆ ವಿಲನ್ ಆಗಿದ್ದಾರೆ.

TV9 Web
| Edited By: |

Updated on: Oct 10, 2024 | 8:17 AM

Share

ಬಿಗ್ ಬಾಸ್ ಮನೆಯಲ್ಲಿ ಹಂಸಾ ಅವರು ನರಕದ ಪರ ಎನ್ನುವ ಮಾತಿದೆ. ಇದನ್ನು ನರಕದವರು ಪದೇಪದೇ ಹೇಳುತ್ತಾರೆ. ಇದನ್ನು ತಪ್ಪು ಎಂದು ಹಂಸಾ ಸಾಬೀತು ಮಾಡಲು ಹೊರಟರೇ ಎನ್ನುವ ಪ್ರಶ್ನೆ ಮೂಡಿದೆ. ಟಾಸ್ಕ್​ ವೇಳೆ ಹಂಸ ಅವರು ನರಕದ ಪರವಾಗಿ ತೀರ್ಪು ಕೊಟ್ಟಿದ್ದಾರೆ. ಈ ತೀರ್ಪಿನಿಂದ ಇಡೀ ಮನೆ ಹೊತ್ತಿ ಉರಿದಿದೆ. ಸ್ವರ್ಗದವರು ಹಂಸಾ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಅಕ್ರಮವಾಗಿ ಸಾಗಿಸುತ್ತಿದ್ದ 32 ಟನ್ ಅನ್ನಭಾಗ್ಯ ಅಕ್ಕಿ ಜಪ್ತಿ
ಅಕ್ರಮವಾಗಿ ಸಾಗಿಸುತ್ತಿದ್ದ 32 ಟನ್ ಅನ್ನಭಾಗ್ಯ ಅಕ್ಕಿ ಜಪ್ತಿ
ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಪಟುಗಳಿಗೆ ಲಕ್ಷ ಲಕ್ಷ ಪ್ರೋತ್ಸಾಹಧನ
ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಪಟುಗಳಿಗೆ ಲಕ್ಷ ಲಕ್ಷ ಪ್ರೋತ್ಸಾಹಧನ
ಶಾಲೆ ಬಳಿ ಬೈಕ್​ನಲ್ಲಿ ಇಟ್ಟುಕೊಂಡು ಪಿಸ್ತೂಲ್ ಮಾರುತ್ತಿದ್ದ ಇಬ್ಬರ ಬಂಧನ
ಶಾಲೆ ಬಳಿ ಬೈಕ್​ನಲ್ಲಿ ಇಟ್ಟುಕೊಂಡು ಪಿಸ್ತೂಲ್ ಮಾರುತ್ತಿದ್ದ ಇಬ್ಬರ ಬಂಧನ