AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Dasara 2023 Live Streaming: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವಿಶ್ವವಿಖ್ಯಾತ ದಸರಾಗೆ ಚಾಲನೆ

Mysore Dasara 2023 Live Streaming: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವಿಶ್ವವಿಖ್ಯಾತ ದಸರಾಗೆ ಚಾಲನೆ ಸಿಕ್ಕಿದೆ. ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರು ಇಂದು (ಅಕ್ಟೋಬರ್ 15) ಬೆಳಗ್ಗೆ 10.15ರಿಂದ 10.36ರ ಶುಭ ವೃಶ್ಚಿಕ ಲಗ್ನದಲ್ಲಿ ದಸರಾವನ್ನು ಉದ್ಘಾಟನೆ ಮಾಡಿದರು.

Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Oct 15, 2023 | 10:47 AM

ಮೈಸೂರು, (ಅಕ್ಟೋಬರ್ 15): ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವಿಶ್ವವಿಖ್ಯಾತ ದಸರಾಗೆ ಚಾಲನೆ ಸಿಕ್ಕಿದೆ. ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರು ಇಂದು (ಅಕ್ಟೋಬರ್ 15) ಬೆಳಗ್ಗೆ 10.15ರಿಂದ 10.36ರ ಶುಭ ವೃಶ್ಚಿಕ ಲಗ್ನದಲ್ಲಿ ದಸರಾವನ್ನು ಉದ್ಘಾಟನೆ ಮಾಡಿದರು. ಇದರೊಂದಿಗೆ ಅಧಿಕೃತವಾಗಿ ಮೈಸೂರು ದಸರಾಗೆ ಚಾಲನೆ ದೊರೆತಿದೆ. ಇನ್ನು ಈ ಉದ್ಘಾಟನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ H​.C.ಮಹದೇವಪ್ಪ, ಕೆ.ಜೆ.ಜಾರ್ಜ್, ವೆಂಕಟೇಶ್, ಮುನಿಯಪ್ಪ. ಶಿವರಾಜ್ ತಂಗಡಗಿ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿಟಿ ದೇವೇಗೌಡ, ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಶ್ರೀವತ್ಸ, ಹರೀಶ್ ಗೌಡ. ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ಮೇಯರ್ ಶಿವಕುಮಾರ್​ ಉಪಸ್ಥಿತರಿದ್ದರು.

Published On - 10:35 am, Sun, 15 October 23

ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ