ತೆಲಂಗಾಣದ ಶಂಶಾಬಾದ್‌ನಲ್ಲಿ ಹನುಮಾನ್ ಮಂದಿರ ಧ್ವಂಸ

Updated on: Nov 05, 2024 | 8:55 PM

ತೆಲಂಗಾಣದಲ್ಲಿ ಶಂಶಾಬಾದ್​ನಲ್ಲಿ ಹನುಮಾನ್ ಮಂದಿರದವನ್ನು ಧ್ವಂಸ ಮಾಡಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ಇತ್ತೀಚಿನ ತಿಂಗಳುಗಳಲ್ಲಿ ಹೈದರಾಬಾದ್ ಹಿಂದೂ ವಿಗ್ರಹಗಳ ಧ್ವಂಸವನ್ನು ಒಳಗೊಂಡ 2 ಪ್ರತ್ಯೇಕ ಘಟನೆಗಳಿಗೆ ಸಾಕ್ಷಿಯಾಗಿದೆ. ಇದು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಇತರ ಧಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆಯನ್ನು ಹುಟ್ಟುಹಾಕಿತು.

ಶಂಶಾಬಾದ್: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಂಶಾಬಾದ್‌ನಲ್ಲಿರುವ ಹನುಮಾನ್ ದೇವಸ್ಥಾನದಲ್ಲಿ ಧ್ವಂಸ ಮಾಡಿದ ಘಟನೆಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಏರ್‌ಪೋರ್ಟ್ ಕಾಲೋನಿಯಲ್ಲಿರುವ ಹನುಮಾನ್ ದೇವಸ್ಥಾನದ ಆಸ್ತಿಗೆ ಹಾನಿಯಾಗಿದೆ. ಅದರಂತೆ ನಾವು ನಮ್ಮ ತಂಡವನ್ನು ನಿಯೋಜಿಸಿದ್ದೇವೆ.

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ಇತ್ತೀಚಿನ ತಿಂಗಳುಗಳಲ್ಲಿ ಹೈದರಾಬಾದ್ ಹಿಂದೂ ವಿಗ್ರಹಗಳ ಧ್ವಂಸವನ್ನು ಒಳಗೊಂಡ 2 ಪ್ರತ್ಯೇಕ ಘಟನೆಗಳಿಗೆ ಸಾಕ್ಷಿಯಾಗಿದೆ. ಇದು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಇತರ ಧಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆಯನ್ನು ಹುಟ್ಟುಹಾಕಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More