ಪಕ್ಕಾ ಪ್ಲ್ಯಾನ್ ಮಾಡಿ ಎಲ್ಲರನ್ನೂ ಹೊಡೆದ ಹನುಮಂತ; ತಂತ್ರಕ್ಕೆ ಎಲ್ಲರೂ ಶಾಕ್

Updated on: Oct 30, 2024 | 8:18 AM

ದೊಡ್ಮನೆಯಲ್ಲಿ ಹನುಮಂತ ಕ್ಯಾಪ್ಟನ್ ಆಗಿದ್ದಾರೆ. ಅವರ ಆಟಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವರು ನಾಮಿನೇಷನ್​ನಲ್ಲಿ ತಮ್ಮ ಬುದ್ಧಿ ಉಪಯೋಗಿಸಿದ್ದಾರೆ.

ಹನುಮಂತಗೆ ಏನೂ ಅರ್ಥ ಆಗಲ್ಲ ಎಂದು ಅನೇಕರು ಭಾವಿಸಿದ್ದರು. ಆದರೆ, ಇದನ್ನು ಹನುಮಂತ ಸುಳ್ಳು ಮಾಡಿದ್ದಾರೆ. ಅವರು ಕ್ಯಾಪ್ಟನ್ ಆಗಿದ್ದಾರೆ. ದೊಡ್ಮನೆಯಲ್ಲಿ ಪಕ್ಕಾ ಪ್ಲ್ಯಾನ್ ಕೆಲ ಪ್ರಮುಖರಿಗೆ ಹಳ್ಳ ತೋಡಿದ್ದಾರೆ. ‘ಗಳಿಗೆ ಸಿದ್ದ ಒಳಗೊಳಗೆ ಮೆದ್ದ’ ಎಂದು ಚೈತ್ರಾ ಹೇಳಿದ್ದಾರೆ. ಮಾನಸಾ ಅವರಂತೂ ಹನುಮಂತನ ಪ್ಲ್ಯಾನ್ ಕಂಡು ಅತ್ತಿದ್ದಾರೆ. ಸುರೇಶ್ ಅವರಿಗೂ ಹನುಮಂತ ತಿರುಗೇಟು ಕೊಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More