‘ರಜತ್ ರೀತಿಯ ಮಗನಿರಬಾರದು’; ಸುದೀಪ್ ಎದುರು ಹೇಳಿದ ಹನುಮಂತ
ಬಿಗ್ ಬಾಸ್ ಫಿನಾಲೆಯ ಎರಡನೇ ದಿನ ಆರಂಭ ಆಗಿದೆ. ಕಲರ್ಸ್ ಕನ್ನಡ ವಾಹಿನಿ ಇದಕ್ಕೆ ಸಂಬಂಧಿಸಿದ ಪ್ರೋಮೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಾ ಇದ್ದಾರೆ. ಹನುಮಂತ ಅವರ ಫನ್ ಟಾಕ್ ಎಲ್ಲರಿಗೂ ಇಷ್ಟ ಆಗಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಪ್ರೋಮೋ ಬಿಡುಗಡೆ ಆಗಿದೆ. ಈ ಪ್ರೋಮೋದಲ್ಲಿ ಹನುಮಂತ ಜೊತೆ ಸುದೀಪ್ ಅವರು ಮಾತನಾಡಿರೋದು ಇದೆ. ಸುದೀಪ್ ಅವರು ನಾನಾ ರೀತಿಯಲ್ಲಿ ಪ್ರಶ್ನೆ ಕೇಳಿದ್ದಾರೆ. ಈ ವೇಳೆ ಹನುಮಂತ ಕಡೆಯಿಂದ ಫನ್ ಆದ ಉತ್ತರ ಬಂದಿದೆ. ‘ರಜತ್ ಅಂತ ಮಗ ಇರಬಾರದು ಜಗಳ ಮಾಡಾಕ’ ಎಂದು ಹನುಮಂತ ಹೇಳಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Jan 26, 2025 04:25 PM
Follow Us
Latest Videos
ಗೆಳೆಯ ವಾಸುಕಿ ವೈಭವ್ ಕಾನ್ಸರ್ಟ್ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು

