ಒಂದೇ ಸಮನೇ ಕಣ್ಣೀರು ಸುರಿಸಿದ ಹನುಮಂತ; ಅಚ್ಚರಿ ವಿಡಿಯೋ ಇಲ್ಲಿದೆ
ಜಯಂತಿ ಹಿನ್ನಲೆಯಲ್ಲಿ ಮೂರ್ತಿಯನ್ನು ಸ್ವಚ್ಚಗೊಳಿಸಿ ಪೂಜೆ ಮಾಡಲು ಮುಂದಾದಾಗ ಹನುಂತನ ಕಣ್ಣಿನಲ್ಲಿ ಬಿಟ್ಟು ಬಿಡಲಾರದೆ ಹನಿ ಹನಿ ಕಣ್ಣೀರು ಸುರಿಯುತ್ತಿದೆ.
ಹುಬ್ಬಳ್ಳಿ: ಹನುಮ ಜಯಂತಿ ದಿನದಂದು ಹನುಮಂತ ಕಣ್ಣೀರು (Crying) ಹಾಕಿರುವಂತಹ ಅಚ್ಚರಿ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಬಳಿಯಿರುವ ಬುಡರಸಿಂಗಿ ಗ್ರಾಮದ ಹನುಮಂತ ದೇವಸ್ಥಾನದಲ್ಲಿ ನಡೆದಿದೆ. ಜಯಂತಿ ಹಿನ್ನಲೆಯಲ್ಲಿ ಮೂರ್ತಿಯನ್ನು ಸ್ವಚ್ಚಗೊಳಿಸಿ ಪೂಜೆ ಮಾಡಲು ಮುಂದಾದಾಗ ಹನುಮಂತ ಕಣ್ಣಿನಲ್ಲಿ ಬಿಟ್ಟು ಬಿಡಲಾರದೆ ಹನಿ ಹನಿ ಕಣ್ಣೀರು ಸುರಿಯುತ್ತಿದೆ. ಕಣ್ಣೀನಲ್ಲಿ ನೀರು ನೋಡಿ ಅಚ್ಚರಿಗೊಂಡ ಗ್ರಾಮಸ್ಥರು ಘಟನೆ ನೋಡಲು ಮುಗಿಬಿದ್ದಾರೆ. ಕಲಬುರಗಿ ನಗರದಲ್ಲಿ ಕೇಸರಿ ನಂದನ ಯುವ ಬ್ರಿಗೇಡ್ ವತಿಯಿಂದ ಅದ್ದೂರಿ ಹನುಮ ಜಯಂತಿ ಆಚರಣೆ ಮಾಡಲಾಯಿತು. ನಗರದ ಹಲವಡೆ 4 ಅಡಿ ಎತ್ತರದ ಹನುಮಾನ ಮೂರ್ತಿಯ ಶೋಭಾಯಾತ್ರೆ ಮಾಡಲಾಗಿದ್ದು, ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
ಇದನ್ನೂ ಓದಿ;
ಎರಡು ಕಾರ್ಗಳ ಮಧ್ಯೆ ಮುಖಾಮುಖಿ ಡಿಕ್ಕಿ; ಕೇಂದ್ರ ಸಚಿವೆ ಶೋಭಾ ಕರಾಂದ್ಲಾಜೆರಿಂದ ಗಾಯಾಳುಗಳಿಗೆ ಸಹಾಯ ಹಸ್ತ
SBI ATM Theft: ಮಾಗಡಿ ರಸ್ತೆಯಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಎಟಿಎಂ ಮಷೀನ್ ಸಮೇತ ಕದ್ದೊಯ್ದ ಕಳ್ಳರು!
Published on: Apr 16, 2022 05:03 PM
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು

