ತೋಟದ ಮನೆಗೆ ನುಗ್ಗಿದ ವಿಷಕಾರಿ ಕೊಳಕು ಮಂಡಲ ಹಾವು; ಜಾಣತನದಿಂದ ಸೆರೆಹಿಡಿದ ಸ್ನೇಕ್ ಮಧು
ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ, ಒಂದು ತೋಟದ ಮನೆಗೆ ವಿಷಕಾರಿ ಕೊಳಕು ಮಂಡಲ ಹಾವು ನುಗ್ಗಿತ್ತು. ಮನೆ ಮಂದಿ ಆತಂಕಗೊಂಡಾಗ, ಸ್ಥಳೀಯ ಉರಗ ತಜ್ಞ ಸ್ನೇಕ್ ಮಧು ಅವರಿಗೆ ಕರೆ ಮಾಡಿದರು. ಮಧು ಅವರು ಕ್ಷಣಾರ್ಧದಲ್ಲಿ ಸ್ಥಳಕ್ಕೆ ಬಂದು, ಹಾವನ್ನು ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯಕ್ಕೆ ಬಿಟ್ಟರು. ಅವರ ಸಮಯಪ್ರಜ್ಞೆ ಮತ್ತು ಜೀವ ರಕ್ಷಣಾ ಕಾರ್ಯಕ್ಕೆ ಎಲ್ಲರ ಮೆಚ್ಚುಗೆ ವ್ಯಕ್ತವಾಗಿದೆ.
Follow Us
