ಹರಿಹರೇಶ್ವರ ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಲಕ್ಷಾಂತರ ಭಕ್ತಗಣ; ಇಲ್ಲಿದೆ ವಿಡಿಯೋ

ದಾವಣಗೆರೆ ಜಿಲ್ಲೆಯ ಹರಿಹರ ನಗರದಲ್ಲಿ ಇರುವ ಹರಿಹರೇಶ್ವರ ಪುಣ್ಯಕ್ಷೇತ್ರದಲ್ಲಿ ಭಾರತ ಹುಣ್ಣಿಮೆಯ ಆಸುಪಾಸು ವಿಶೇಷ ಹರಿಹರೇಶ್ವರನ ಬ್ರಹ್ಮರಥೋತ್ಸವ ನಡೆಯುತ್ತದೆ. ಹರಿ ಮತ್ತು ಹರ ಒಂದೇ ಕಡೆ ಪೂಜಿಸಲ್ಪಡುವ ಜಗತ್ತಿನ ಏಕೈಕ ಪುಣ್ಯಕ್ಷೇತ್ರ ಇದಾಗಿದ್ದು, ಈ ಲಕ್ಷಾಂತರ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ದೇವರ ಕೃಫೆಗೆ ಭಾಜನರಾದರು.

ಹರಿಹರೇಶ್ವರ ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಲಕ್ಷಾಂತರ ಭಕ್ತಗಣ; ಇಲ್ಲಿದೆ ವಿಡಿಯೋ
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 24, 2024 | 8:07 PM

ದಾವಣಗೆರೆ, ಫೆ.24: ಹರಿಹರದ ಹರಿಹರೇಶ್ವರ ಬ್ರಹ್ಮರಥೋತ್ಸವ(Harihareshwara Brahma Rathotsava) ಇಂದು ನೆರವೇರಿದ್ದು, ಲಕ್ಷಾಂತರ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ದೇವರ ಕೃಫೆಗೆ ಭಾಜನರಾದರು. ಹೌದು, ದಾವಣಗೆರೆ ಜಿಲ್ಲೆಯ ಹರಿಹರ ನಗರದಲ್ಲಿ ಇರುವ ಹರಿಹರೇಶ್ವರ ಪುಣ್ಯಕ್ಷೇತ್ರದಲ್ಲಿ ಭಾರತ ಹುಣ್ಣಿಮೆಯ ಆಸುಪಾಸು ವಿಶೇಷ ಬ್ರಹ್ಮರಥೋತ್ಸವ ನಡೆಯುತ್ತದೆ. ಹರಿ ಮತ್ತು ಹರ ಒಂದೇ ಕಡೆ ಪೂಜಿಸಲ್ಪಡುವ ಜಗತ್ತಿನ ಏಕೈಕ ಪುಣ್ಯಕ್ಷೇತ್ರ ಇದಾಗಿದ್ದು, ರಥ ಬೀದಿಯಲ್ಲಿ‌ ನಡೆದ ರಥೋತ್ಸವದಲ್ಲಿ ಪಾಲ್ಗೊಂಡ ಭಕ್ತ ಸಾಗರ ಹರಿಹರೇಶ್ವರಗೆ ಹರಕೆ ಪೂರೈಸಿದರು. ನವ ವಿವಾಹಿತರು ಸಹ ಪಾಲ್ಗೊಂಡು ಭಕ್ತಿ ಅರ್ಪಣೆ ಮಾಡಿದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​