ವರ್ಷ ಪೂರ್ತಿ ಮಹಿಳೆಯರ ರಕ್ಷಣೆ ಆಗಬೇಕು ಎಂದ ನಟಿ ಹರ್ಷಿಕಾ ಪೂಣಚ್ಚ

ಮಹಿಳೆ ಆಗಿ ಹುಟ್ಟಿದ್ದಕ್ಕೆ ಹೆಮ್ಮೆ ಇದೆ. ಮಾರ್ಚ್​​8ಕ್ಕೆ ಮಾತ್ರ ಇದನ್ನು ಸೆಲೆಬ್ರೇಟ್​ ಮಾಡೋದಲ್ಲ. ವರ್ಷ ಪೂರ್ತಿ ಇದರ ಆಚರಣೆ ಆಗಬೇಕು. ಅವರಿಗೆ ಸಿಗುವ ಹಕ್ಕು ವರ್ಷ ಪೂರ್ತಿ ಸಿಕ್ಕರೆ ಉತ್ತಮ ಎಂದರು ಹರ್ಷಿಕಾ.

ವರ್ಷ ಪೂರ್ತಿ ಮಹಿಳೆಯರ ರಕ್ಷಣೆ ಆಗಬೇಕು ಎಂದ ನಟಿ ಹರ್ಷಿಕಾ ಪೂಣಚ್ಚ
| Updated By: ರಾಜೇಶ್ ದುಗ್ಗುಮನೆ

Updated on: Mar 08, 2022 | 4:24 PM

ಇಂದು (ಮಾರ್ಚ್​ 8) ವಿಶ್ವಾದ್ಯಂತ ಮಹಿಳಾ ದಿನಾಚರಣೆಯನ್ನು (International Women’s Day ) ಆಚರಿಸಲಾಗುತ್ತಿದೆ. ಮಹಿಳೆಯರು ಹಾಗೂ ಪುರುಷರು ಸಮಾನರು ಎಂದು ಸಾರುವ ನಿಟ್ಟಿನಲ್ಲಿ ಈ ದಿನಾಚರಣೆ ಮಹತ್ವ ಪಡೆದುಕೊಂಡಿದೆ. ಈನಮ್ಮ ಸಮಾಜ ಮೊದಲಿನಂತೆ ಇಲ್ಲ. ಕಾಲ ಬದಲಾಗಿದೆ. ಲಿಂಗ ತಾರತಮ್ಯದ ಕಾನ್ಸೆಪ್ಟ್​ ಹೋಗಿದೆ. ಎಲ್ಲಾ ಕ್ಷೇತ್ರದಲ್ಲೂ ಮಹಿಳೆಯರು ಪುರುಷರಿಗೆ ಸರಿಯಾಗಿ ನಿಲ್ಲುತ್ತಿದ್ದಾರೆ. ನಟಿ ಹರ್ಷಿಕಾ ಪೂಣಚ್ಚ (Harshika Poonacha) ಅವರು ಈ ವಿಶೇಷ ದಿನದ ಬಗ್ಗೆ ಮಾತನಾಡಿದ್ದಾರೆ. ‘ಮಹಿಳೆ ಆಗಿ ಹುಟ್ಟಿದ್ದಕ್ಕೆ ಹೆಮ್ಮೆ ಇದೆ. ಮಾರ್ಚ್ ​​8ಕ್ಕೆ ಮಾತ್ರ ಇದನ್ನು ಸೆಲೆಬ್ರೇಟ್​ ಮಾಡೋದಲ್ಲ. ವರ್ಷ ಪೂರ್ತಿ ಇದರ ಆಚರಣೆ ಆಗಬೇಕು. ಅವರಿಗೆ ಸಿಗುವ ಹಕ್ಕು ವರ್ಷ ಪೂರ್ತಿ ಸಿಕ್ಕರೆ ಉತ್ತಮ. ಎಲ್ಲಾ ಪುರುಷರಲ್ಲೂ ನಾನು ಇದನ್ನು ಕೋರುತ್ತಿದ್ದೇನೆ. ದೌರ್ಜನ್ಯ ನಡೆದಾಗ ಅದನ್ನು ಖಂಡಿಸಬೇಕು’ ಎಂದು ಕೋರಿದರು.

ಇದನ್ನೂ ಓದಿ: KGF Chapter 2: ಯಶ್​ ನಟನೆಯ ‘ಕೆಜಿಎಫ್​ 2’ ತಂಡದಿಂದ ಸರ್​ಪ್ರೈಸ್​; ಪವರ್​ಫುಲ್​ ಪೋಸ್ಟರ್​ ರಿಲೀಸ್​

ತಂದೆ-ಮಗಳ ಪಾತ್ರದಲ್ಲಿ ರಾಘಣ್ಣ-ಹರ್ಷಿಕಾ ಪೂಣಚ್ಚ​; ಇಲ್ಲಿದೆ ‘ಸ್ತಬ್ಧ’ ಫೋಟೋ ಗ್ಯಾಲರಿ

Follow us
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ