ಹಾಸನಾಂಬೆಯ ಮೊದಲ‌ ದಿನದ ದರ್ಶನೋತ್ಸವ ಆರಂಭ; ಬೆಳಿಗ್ಗೆಯೇ ದೇವಾಲಯ ದತ್ತ ಲಗ್ಗೆಯಿಟ್ಟ ಸಹಸ್ರಾರು ಭಕ್ತರು

ಇಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆ. ಆ ನಂತರ ಮಧ್ಯಾಹ್ನ 3 ಗಂಟೆಯಿಂದ 7 ಗಂಟೆವರೆಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೊದಲ ದಿನವೇ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.

| Edited By: preethi shettigar

Updated on: Oct 29, 2021 | 8:05 AM

ಹಾಸನ: ಎರಡು ವರ್ಷಗಳ ಬಳಿಕ ಸಾರ್ವಜನಿಕರಿಗೆ ಹಾಸನಾಂಬೆ ದರ್ಶನ ಭಾಗ್ಯ ದೊರೆತಿದೆ. ಹಾಸನಾಂಬೆಯ ಮೊದಲ‌ ದಿನದ ದರ್ಶನೋತ್ಸವ ಇಂದು (ಅಕ್ಟೋಬರ್ 29) ಆರಂಭವಾಗಿದ್ದು, ಬೆಳಿಗ್ಗೆಯೇ ದೇವಾಲಯ ದತ್ತ ಸಹಸ್ರಾರು ಭಕ್ತರು ಲಗ್ಗೆಯಿಟ್ಟಿದ್ದಾರೆ. ಸರತಿ ಸಾಲಿನಲ್ಲಿ ನಿಂತು ಭಕ್ತರು ಹಾಸನಾಂಬೆಯ ದರ್ಶನ ಪಡೆಯುತ್ತಿದ್ದಾರೆ. ನೆನ್ನೆ ಹಾಸನಾಂಬೆ ಗರ್ಭಗುಡಿಯ ಬಾಗಿಲು ತೆರೆದಿದ್ದು, ಇಂದಿನಿಂದ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಇಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆ. ಆ ನಂತರ ಮಧ್ಯಾಹ್ನ 3 ಗಂಟೆಯಿಂದ 7 ಗಂಟೆವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೊದಲ ದಿನವೇ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.

ಇದನ್ನೂ ಓದಿ:
ನಿಮ್ಮೆಲ್ಲ ಕೆಲಸಗಳನ್ನು ಬದಿಗಿರಿಸಿ ಹಾಸನಕ್ಕೆ ಹೊರಡಿ, ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಾಗಿದೆ!

ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇವಸ್ಥಾನದ ಬಾಗಿಲು ಓಪನ್, ನಾಳೆಯಿಂದ ಭಕ್ತರಿಗೆ ದರ್ಶನ ಭಾಗ್ಯ

Follow us
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಯಾಕೆ ಮನವರಿಕೆ ಮಾಡುತ್ತಿಲ್ಲ?ಮಧು ಬಂಗಾರಪ್ಪ
ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಯಾಕೆ ಮನವರಿಕೆ ಮಾಡುತ್ತಿಲ್ಲ?ಮಧು ಬಂಗಾರಪ್ಪ
ಕಾವೇರಿ ವಿವಾದವನ್ನು ಕೋರ್ಟ್ ಹೊರಗಡೆ ಬಗೆಹರಿಸಿಕೊಳ್ಳಲಾಗದು: ತೇಜಸ್ವೀ ಸೂರ್ಯ
ಕಾವೇರಿ ವಿವಾದವನ್ನು ಕೋರ್ಟ್ ಹೊರಗಡೆ ಬಗೆಹರಿಸಿಕೊಳ್ಳಲಾಗದು: ತೇಜಸ್ವೀ ಸೂರ್ಯ
ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಶಿವಕುಮಾರ್ ಯೋಚಿಸುವುದು ಬೇಡ: ಹೆಚ್ ಡಿ ಕೆ
ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಶಿವಕುಮಾರ್ ಯೋಚಿಸುವುದು ಬೇಡ: ಹೆಚ್ ಡಿ ಕೆ
ದಸರಾ: ಮೈಸೂರಿನಲ್ಲಿ ಸ್ವಚ್ಛತಾ ಕಾರ್ಯ: ಮರದ ರಂಬೆ, ಕೊಂಬೆಗಳ ಕಟಾವು
ದಸರಾ: ಮೈಸೂರಿನಲ್ಲಿ ಸ್ವಚ್ಛತಾ ಕಾರ್ಯ: ಮರದ ರಂಬೆ, ಕೊಂಬೆಗಳ ಕಟಾವು
ಬಿಜೆಪಿ-ಜೆಡಿಎಸ್ ಮೈತ್ರಿ ಪರಿಣಾಮ:ಎರಡು ಪಕ್ಷಗಳ ಕೆಲ ಮುಖಂಡರು ಕಾಂಗ್ರೆಸ್​ಗೆ
ಬಿಜೆಪಿ-ಜೆಡಿಎಸ್ ಮೈತ್ರಿ ಪರಿಣಾಮ:ಎರಡು ಪಕ್ಷಗಳ ಕೆಲ ಮುಖಂಡರು ಕಾಂಗ್ರೆಸ್​ಗೆ
ಹಳೆಯ ದೋಸ್ತಿ ಜಮೀರ್ ಆಹ್ಮದ್ ರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೆಚ್​ಡಿಕೆ
ಹಳೆಯ ದೋಸ್ತಿ ಜಮೀರ್ ಆಹ್ಮದ್ ರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೆಚ್​ಡಿಕೆ
ಬಿಜೆಪಿ ಜೊತೆ ಮೈತ್ರಿ ಬೆಳೆಸುವ ಸಲಹೆ ನಾನೇ ನೀಡಿದ್ದೆ: ಹೆಚ್​ಡಿ ದೇವೇಗೌಡ
ಬಿಜೆಪಿ ಜೊತೆ ಮೈತ್ರಿ ಬೆಳೆಸುವ ಸಲಹೆ ನಾನೇ ನೀಡಿದ್ದೆ: ಹೆಚ್​ಡಿ ದೇವೇಗೌಡ
ದಸರಾ ಉತ್ಸವಕ್ಕೆ ತಯಾರಾಗುತ್ತಿರುವ ಗಜಪಡೆಗೆ ಇಂದು ನಡೆಯಿತು ತೂಕ ಪರೀಕ್ಷೆ!
ದಸರಾ ಉತ್ಸವಕ್ಕೆ ತಯಾರಾಗುತ್ತಿರುವ ಗಜಪಡೆಗೆ ಇಂದು ನಡೆಯಿತು ತೂಕ ಪರೀಕ್ಷೆ!
ಸಿಡಬ್ಲ್ಯೂಅರ್​ಸಿ ಆದೇಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ : ಸಿಎಂ
ಸಿಡಬ್ಲ್ಯೂಅರ್​ಸಿ ಆದೇಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ : ಸಿಎಂ