ಬೆಳಗ್ಗೆ ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಸಂಜೆಯೇ ಪ್ರಿಯಕರನ ಜತೆ ವಿವಾಹವಾದ್ಲು!
ಪ್ರೀತಿಸಿದವನಿಗಾಗಿ ಕೊನೆ ಗಳಿಗೆಯಲ್ಲಿ ಮದುವೆ ಮುರಿದುಬಿದ್ದ ಪ್ರಕರಣ. ಕಡೆಗೂ ಪ್ರಿಯಕರ ರಘು ಜೊತೆ ವಿವಾಹವಾದ ಪಲ್ಲವಿ. ಗಣಪತಿ ದೇವಾಲಯದಲ್ಲಿ ನಡೆದ ಸರಳ ವಿವಾಹ. ಹಾಸನದ ಆದಿಚುಂಚನಗಿರಿ ಕಲ್ಯಾಣಮಂಟಪದಲ್ಲಿರುವ ದೇವಾಲಯ. ಪ್ರಿಯಕರ ರಘು ಜೊತೆ ವಿವಾಹ ನೆರವೇರಿಸಿದ ಯುವತಿ ಪೋಷಕರು. ಪಲ್ಲವಿ ಹಾಗೂ ರಘು ಪೋಷಕರ ಸಮ್ಮುಖದಲ್ಲಿ ನಡೆದ ವಿವಾಹ.
ಹಾಸನ, ಮೇ 24: ಮದುವೆ ಸಮಾರಂಭ ನಡೆಯುತ್ತಿದ್ದಾಗ ವಧು ತಾಳಿ ಕಟ್ಟಲು ಬಿಡದೆ, ತಾನು ಪ್ರೀತಿಸಿದವನ ಜತೆಯೇ ಮದುವೆಯಾಗುವುದಾಗಿ ಪಟ್ಟು ಹಿಡಿದಿದ್ದ ವಿದ್ಯಮಾನಕ್ಕೆ ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪ ಶುಕ್ರವಾರ ಸಾಕ್ಷಿಯಾಗಿತ್ತು. ಇದೀಗ ಅದೇ ಯುವತಿ ಶುಕ್ರವಾರ ಸಂಜೆಯೇ ತನ್ನ ಪ್ರಿಯಕರನ ಜತೆ ವಿವಾಹವಾಗಿದ್ದಾಳೆ. ಆದಿಚುಂಚನಗಿರಿ ಕಲ್ಯಾಣಮಂಟಪದಲ್ಲಿರುವ ಗಣಪತಿ ದೇವಾಲಯದಲ್ಲಿ ಪಲ್ಲವಿ ಹಾಗೂ ರಘು ಪೋಷಕರ ಸಮ್ಮುಖದಲ್ಲಿ ಸರಳವಾಗಿ ವಿವಾಹವಾಗಿದ್ದಾರೆ. ಇದರೊಂದಿಗೆ ಪ್ರೀತಿಸಿದವನಿಗಾಗಿ ಕೊನೆ ಘಳಿಗೆಯಲ್ಲಿ ಮದುವೆ ಮುರಿದುಬಿದ್ದ ಪ್ರಕರಣ ಕೊನೆಗೂ ಸುಖಾಂತ್ಯವಾಗಿದೆ.
ಪೂರ್ತಿ ವಿವರಗಳಿಗೆ ಓದಿ: ಕರಿಮಣಿ ಮಾಲೀಕ ನೀನಲ್ಲ.. ವರನ ಬಿಟ್ಟು ಪ್ರಿಯಕರನೊಂದಿಗೆ ತಾಳಿ ಕಟ್ಟಿಸಿಕೊಂಡ ವಧು
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
