AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಯ್ ಸುಮ್ನಿರೆ.. ಸಕಲೇಶಪುರ ಸಹಾಯಕ ಆಯುಕ್ತರಿ​​ಗೆ ಹೊಡೆದ ಹಾಸನ ಜಿಲ್ಲಾಧಿಕಾರಿ ಸತ್ಯಭಾಮಾ

ಏಯ್ ಸುಮ್ನಿರೆ.. ಸಕಲೇಶಪುರ ಸಹಾಯಕ ಆಯುಕ್ತರಿ​​ಗೆ ಹೊಡೆದ ಹಾಸನ ಜಿಲ್ಲಾಧಿಕಾರಿ ಸತ್ಯಭಾಮಾ

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: Rakesh Nayak Manchi|

Updated on:Nov 11, 2023 | 3:22 PM

Share

ಹಾಸನಾಂಬೆ ದೇಗುಲದ ವಿವಿಐಪಿ ಗೇಟ್ ತಳ್ಳಿ ಜನರು ನುಗ್ಗಿದ್ದ ಹಿನ್ನೆಲೆ ಆಕ್ರೋಶಗೊಂಡ ಹಾಸನ ಜಿಲ್ಲಾಧಿಕಾರಿ ಸತ್ಯಭಾಮಾ ಅವರು ಸಕಲೇಶಪುರದ ಸಹಾಯಕ ಆಯುಕ್ತರಾಗಿರುವ ಶಿಲ್ಪಾ ಅವರಿ​ಗೆ ಹೊಡೆದಿದ್ದಾರೆ. ಇದರ ವಿಡಿಯೋ ಇಲ್ಲಿದೆ ನೋಡಿ.

ಹಾಸನ, ನ.11: ಹಾಸನಾಂಬೆ ದೇಗುಲದ (Hasanamba Temple) ವಿವಿಐಪಿ ಗೇಟ್ ತಳ್ಳಿ ಜನರು ನುಗ್ಗಿದ್ದ ಹಿನ್ನೆಲೆ ಆಕ್ರೋಶಗೊಂಡ ಹಾಸನ ಜಿಲ್ಲಾಧಿಕಾರಿ (Hassan DC) ಸತ್ಯಭಾಮಾ ಅವರು ಸಕಲೇಶಪುರದ ಸಹಾಯಕ ಆಯುಕ್ತರಾಗಿರುವ ಶಿಲ್ಪಾ ಅವರಿ​ಗೆ ಹೊಡೆದಿದ್ದಾರೆ. ಶಾಸಕ ಸಿಮೆಂಟ್ ಮಂಜು ಅವರು ದೇಗುಲದ ಒಳಗೆ ಪ್ರವೇಶಿಸುತ್ತಿದ್ದಂತೆ ಶಾಸಕರ ಜೊತೆ ಗೇಟ್ ತಳ್ಳಿ ಜನರು ಒಳಗೆ ನುಗ್ಗಿದ್ದಾರೆ. ಈ ವೇಳೆ ಗರಂ ಆದ ಜಿಲ್ಲಾಧಿಕಾರಿ, ಸಹಾಯಕ ಆಯುಕ್ತರ ಕೈಗೆ ಹೊಡೆದು ಸುಮ್ಮನಿರುವಂತೆ ಗದರಿಸಿ ಹೇಳಿದರು.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Nov 11, 2023 03:22 PM

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More