ಏಯ್ ಸುಮ್ನಿರೆ.. ಸಕಲೇಶಪುರ ಸಹಾಯಕ ಆಯುಕ್ತರಿ​​ಗೆ ಹೊಡೆದ ಹಾಸನ ಜಿಲ್ಲಾಧಿಕಾರಿ ಸತ್ಯಭಾಮಾ

| Updated By: Rakesh Nayak Manchi

Updated on: Nov 11, 2023 | 3:22 PM

ಹಾಸನಾಂಬೆ ದೇಗುಲದ ವಿವಿಐಪಿ ಗೇಟ್ ತಳ್ಳಿ ಜನರು ನುಗ್ಗಿದ್ದ ಹಿನ್ನೆಲೆ ಆಕ್ರೋಶಗೊಂಡ ಹಾಸನ ಜಿಲ್ಲಾಧಿಕಾರಿ ಸತ್ಯಭಾಮಾ ಅವರು ಸಕಲೇಶಪುರದ ಸಹಾಯಕ ಆಯುಕ್ತರಾಗಿರುವ ಶಿಲ್ಪಾ ಅವರಿ​ಗೆ ಹೊಡೆದಿದ್ದಾರೆ. ಇದರ ವಿಡಿಯೋ ಇಲ್ಲಿದೆ ನೋಡಿ.

ಹಾಸನ, ನ.11: ಹಾಸನಾಂಬೆ ದೇಗುಲದ (Hasanamba Temple) ವಿವಿಐಪಿ ಗೇಟ್ ತಳ್ಳಿ ಜನರು ನುಗ್ಗಿದ್ದ ಹಿನ್ನೆಲೆ ಆಕ್ರೋಶಗೊಂಡ ಹಾಸನ ಜಿಲ್ಲಾಧಿಕಾರಿ (Hassan DC) ಸತ್ಯಭಾಮಾ ಅವರು ಸಕಲೇಶಪುರದ ಸಹಾಯಕ ಆಯುಕ್ತರಾಗಿರುವ ಶಿಲ್ಪಾ ಅವರಿ​ಗೆ ಹೊಡೆದಿದ್ದಾರೆ. ಶಾಸಕ ಸಿಮೆಂಟ್ ಮಂಜು ಅವರು ದೇಗುಲದ ಒಳಗೆ ಪ್ರವೇಶಿಸುತ್ತಿದ್ದಂತೆ ಶಾಸಕರ ಜೊತೆ ಗೇಟ್ ತಳ್ಳಿ ಜನರು ಒಳಗೆ ನುಗ್ಗಿದ್ದಾರೆ. ಈ ವೇಳೆ ಗರಂ ಆದ ಜಿಲ್ಲಾಧಿಕಾರಿ, ಸಹಾಯಕ ಆಯುಕ್ತರ ಕೈಗೆ ಹೊಡೆದು ಸುಮ್ಮನಿರುವಂತೆ ಗದರಿಸಿ ಹೇಳಿದರು.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 3:22 pm, Sat, 11 November 23

Follow us on