ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು

ಇತಿಹಾಸ ಪ್ರಸಿದ್ದ ಹಾಸನಾಂಬೆ ದರ್ಶನಕ್ಕೆ ಭರ್ಜರಿ ತಯಾರಿ ಆರಂಭಗೊಂಡಿವೆ. ಅಕ್ಟೋಬರ್ 24ರಿಂದ ನವೆಂಬರ್ 3ರವರೆಗೆ ಒಟ್ಟು 11 ದಿನಗಳ ಕಾಲ ದೇಗುಲದ ಬಾಗಿಲು ತೆರೆಯಲಿದ್ದು, ದರ್ಶನಕ್ಕೆ ಬರುವ ಭಕ್ತರಿಗೆ ನೀಡುತ್ತಿದ್ದ ಲಡ್ಡು ವಿತರಣೆಯಲ್ಲಿ ಈ ಬಾರಿ ದೊಡ್ಡ ಮಾರ್ಪಾಡು ಮಾಡಲಾಗಿದೆ.

ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
|

Updated on: Sep 25, 2024 | 4:57 PM

ಹಾಸನ, ಸೆ.25: ವರ್ಷಕ್ಕೆ ಒಂದು ಬಾರಿ ಮಾತ್ರ ದರ್ಶನ ನೀಡುವ ಇತಿಹಾಸ ಪ್ರಸಿದ್ದ ಹಾಸನಾಂಬೆ(Hasanamba) ದರ್ಶನಕ್ಕೆ ಭರ್ಜರಿ ತಯಾರಿ ಆರಂಭಗೊಂಡಿವೆ. ಅಕ್ಟೋಬರ್ 24ರಿಂದ ನವೆಂಬರ್ 3ರವರೆಗೆ ಒಟ್ಟು 11 ದಿನಗಳ ಕಾಲ ದೇಗುಲದ ಬಾಗಿಲು ತೆರೆಯಲಿದ್ದು, ದರ್ಶನಕ್ಕೆ ಬರುವ ಭಕ್ತರಿಗೆ ನೀಡುತ್ತಿದ್ದ ಲಡ್ಡು ವಿತರಣೆಯಲ್ಲಿ ಈ ಬಾರಿ ದೊಡ್ಡ ಮಾರ್ಪಾಡು ಮಾಡಲಾಗಿದೆ. ಹೌದು, ಈ ಹಿಂದೆ ವಿಶ್ವ ವಿಖ್ಯಾತ ತಿರುಪತಿ ಲಡ್ಡು ವಿತರಣೆ ಮಾಡುತ್ತಿದ್ದ ದೇಗುಲ ಆಡಳಿತ ಮಂಡಳಿಯೂ ಈ ಬಾರಿ ಇಸ್ಕಾನ್ ಸಂಸ್ಥೆಯು ತಯಾರಿಸುವ ಲಡ್ಡು ವಿತರಣೆಗೆ ಮುಂದಾಗಿದೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ ಆಗಿರುವ ಲೋಪದಿಂದಾಗಿ ಗುಣಮಟ್ಟ ಹಾಗು ಪ್ರಾವಿತ್ರ್ಯತೆ ಕಾಪಾಡಿಕೊಳ್ಳಲು ಇಸ್ಕಾನ್ ಸಂಸ್ಥೆಯ ಲಡ್ಡು ವಿತರಣೆಗೆ ನಿರ್ಧರಿಸಲಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಹೇಳಿದ್ದಿಷ್ಟು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ
ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತ ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತ ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ
ಕ್ಷಣಾರ್ಧದಲ್ಲೇ ಜಲ ಸಮಾಧಿಯಾದ ಎರಡಂತಸ್ತಿನ ಮನೆ
ಕ್ಷಣಾರ್ಧದಲ್ಲೇ ಜಲ ಸಮಾಧಿಯಾದ ಎರಡಂತಸ್ತಿನ ಮನೆ
ಕೋಲಾರದಲ್ಲಿ ಅನುಮಾನಾಸ್ಪದ ಸೂಟ್​ಕೇಸ್​ ಪತ್ತೆ, ಸ್ಥಳೀಯರಿಗೆ ಆತಂಕ
ಕೋಲಾರದಲ್ಲಿ ಅನುಮಾನಾಸ್ಪದ ಸೂಟ್​ಕೇಸ್​ ಪತ್ತೆ, ಸ್ಥಳೀಯರಿಗೆ ಆತಂಕ
ಯುವ ದಸರಾ ವೇದಿಕೆ ಮೇಲೆ ನಕ್ಕ ರುಕ್ಮಿಣಿ ವಸಂತ್; ವಿಡಿಯೋ ನೋಡಿ
ಯುವ ದಸರಾ ವೇದಿಕೆ ಮೇಲೆ ನಕ್ಕ ರುಕ್ಮಿಣಿ ವಸಂತ್; ವಿಡಿಯೋ ನೋಡಿ
Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್