ರಜೆ ಮುಗಿಸಿ ಬೆಂಗಳೂರಿಗೆ ಬರ್ತಿರೋ ಜನರು; ಹಾಸನ-ನೆಲಮಂಗಲ ರಾಷ್ಟ್ರೀಯ ಹೆದ್ದಾರಿ ಫುಲ್ ಜಾಮ್
ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಜನರು ತಮ್ಮೂರುಗಳಿಗೆ ತೆರಳಿದ್ದರು. ಈಗ ನಾಳೆಯಿಂದ ಎಂದಿನಂತೆ ಕೆಲಸಕ್ಕೆ ಹೋಗಬೇಕಾಗಿರುವುದರಿಂದ ಎಲ್ಲರೂ ತಮ್ಮ ತಮ್ಮ ಊರುಗಳಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಇದರಿಂದ ಹಾಸನ-ನೆಲಮಂಗಲ ರಾಷ್ಟ್ರೀಯ ಹೆದ್ದಾರಿ75ರಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್(Traffic Jam) ಉಂಟಾಗಿದೆ.
ಬೆಂಗಳೂರು ಗ್ರಾಮಾಂತರ, ಜ.28: ಶುಕ್ರವಾರ ಗಣರಾಜ್ಯೋತ್ಸವ, ಶನಿವಾರ ಹಾಗೂ ಭಾನುವಾರ ಮೂರು ದಿನಗಳ ಕಾಲ ರಜೆ ಇದ್ದ ಕಾರಣ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಜನರು ತಮ್ಮೂರುಗಳಿಗೆ ತೆರಳಿದ್ದರು. ಈಗ ನಾಳೆಯಿಂದ ಎಂದಿನಂತೆ ಕೆಲಸಕ್ಕೆ ಹೋಗಬೇಕಾಗಿರುವುದರಿಂದ ಎಲ್ಲರೂ ತಮ್ಮ ತಮ್ಮ ಊರುಗಳಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಇದರಿಂದ ಹಾಸನ-ನೆಲಮಂಗಲ ರಾಷ್ಟ್ರೀಯ ಹೆದ್ದಾರಿ75ರಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್(Traffic Jam) ಉಂಟಾಗಿದೆ. ಇದರ ಜೊತೆಗೆ ಟ್ರಾಫಿಕ್ ನಿಯಂತ್ರಣ ಮಾಡುವ ಸಲುವಾಗಿ ನೆಲಮಂಗಲ ಸಂಚಾರಿ ಪೊಲೀಸರು ಹರಸಾಹಸ ಪಡುವಂತಾಗಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ ಮಾಡಿ
Follow Us
Latest Videos
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್ಗೆ ಹಾಲಿನ ಅಭಿಷೇಕ
ಬಜೆಟ್ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್ ಭೇಟಿಗೆ ಸಿದ್ಧತೆ
