Video: ನಿಯಂತ್ರಣಕ್ಕೆ ಹಾಕಿದ್ದ ಸೋಲಾರ್ ಬೇಲಿಯನ್ನು ಮುರಿದು ಹಾಕಿದ ಚಾಣಾಕ್ಷ ಕಾಡಾನೆ
ಪ್ರಾಣಿಗಳು ಕೂಡ ಮನುಷ್ಯರಷ್ಟೇ ಬುದ್ಧಿವಂತವಾಗಿರುತ್ತವೆ. ಅದಕ್ಕೆ ಈ ವಿಡಿಯೋ ಸಾಕ್ಷಿ ಆಗಿದೆ. ಸೋಲಾರ್ ಬೇಲಿಯನ್ನು ಕಾಡಾನೆ ಒಂದು ಚಾಣಾಕ್ಷತೆಯಿಂದ ದಾಟಿದೆ. ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಹಳೇಬಾಗೆ ಗ್ರಾಮದ ಸಮೀಪ ಘಟನೆ ನಡೆದಿದ್ದು, ಸದ್ಯ ಬೇಲಿಯನ್ನು ದಾಟಿಹೋದ ಒಂಟಿ ಸಲಗದ ವಿಡಿಯೋ ವೈರಲ್ ಆಗಿದೆ.
ಹಾಸನ, ಸೆಪ್ಟೆಂಬರ್ 15: ಪ್ರಾಣಿಗಳು ಕೂಡ ಮನುಷ್ಯರಷ್ಟೇ ಬುದ್ಧಿವಂತವಾಗಿರುತ್ತವೆ. ಅದಕ್ಕೆ ಈ ವಿಡಿಯೋ ಸಾಕ್ಷಿ ಆಗಿದೆ. ಸೋಲಾರ್ ಬೇಲಿಯನ್ನು ಕಾಡಾನೆ (wild elephant) ಒಂದು ಚಾಣಾಕ್ಷತೆಯಿಂದ ದಾಟಿದೆ. ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಹಳೇಬಾಗೆ ಗ್ರಾಮದ ಸಮೀಪ ಘಟನೆ ನಡೆದಿದ್ದು, ಸದ್ಯ ಬೇಲಿಯನ್ನು ದಾಟಿಹೋದ ಒಂಟಿ ಸಲಗದ ವಿಡಿಯೋ ವೈರಲ್ ಆಗಿದೆ. ದಿವಾನ್ ಎಸ್ಟೇಟ್ಗೆ ಹಾಕಿದ್ದ ಸೋಲಾರ್ ತಂತಿ ಬೇಲಿಯನ್ನು ಕಾಡಾನೆ ಕಾಲಿನಿಂದ ಮುರಿದಿದೆ. ಸೋಲರ್ ಬೇಲಿಯಲ್ಲಿ ವಿದ್ಯುತ್ ಇರುವುದು ಖಚಿತ ಮಾಡಿಕೊಂಡು ಅದನ್ನು ಜಾಣ್ಮೆಯಿಂದ ಮುರಿದಿದೆ. ಬಳಿಕ ವಿದ್ಯುತ್ ತಂತಿ ತನಗೆ ತಾಗದಂತೆ ಜಾಗರೂಕತೆಯಿಂದ ಹೊರ ಬಂದಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
