Video: ನನಗಲ್ಲ ನಿನಗೆ ಪೇಟ ಚೆನ್ನಾಗಿ ಕಾಣುತ್ತೆ ನೀನೇ ಹಾಕೊ ಎಂದ ಸಿಎಂ ಸಿದ್ದರಾಮಯ್ಯ

ಕಲರ್​ಫುಲ್​ ಪೇಟ ಹಾಕಲು ಉಸ್ತುವಾರಿ ಸಚಿವ ರಾಜಣ್ಣ ಬಂದಿದ್ದು, ಈ ವೇಳೆ ನನಗೆ ಪೇಟ ಬೇಡ ಎಂದಿದ್ದಾರೆ. ಚೆನ್ನಾಗಿ ಕಾಣುತ್ತೆ ಹಾಕೊಳ್ಳಿ ಸಾರ್ ಎಂದ ಕೆ.ಎನ್​.ರಾಜಣ್ಣ ಹೇಳಿದ್ದಕ್ಕೆ ನನಗಲ್ಲ ನಿನಗೆ ಪೇಟ ಚೆನ್ನಾಗಿ ಕಾಣುತ್ತೆ ನೀನೇ ಹಾಕೊ ಎಂದಿದ್ದಾರೆ. ಕಡೆಗೆ ಪೇಟ ಪಡೆದು ಕೆ.ಎನ್​.ರಾಜಣ್ಣಗೆ ಸಿಎಂ ಸಿದ್ದರಾಮಯ್ಯ ಹಾಕಿದ್ದಾರೆ. 

Video: ನನಗಲ್ಲ ನಿನಗೆ ಪೇಟ ಚೆನ್ನಾಗಿ ಕಾಣುತ್ತೆ ನೀನೇ ಹಾಕೊ ಎಂದ ಸಿಎಂ ಸಿದ್ದರಾಮಯ್ಯ
| Edited By: ಗಂಗಾಧರ​ ಬ. ಸಾಬೋಜಿ

Updated on: Nov 07, 2023 | 7:58 PM

ಹಾಸನ, ನವೆಂಬರ್​​​​​ 07: ಹಾಸನಾಂಬೆ ದರ್ಶನ ಬಳಿಕ ಜಿಲ್ಲಾಡಳಿತದಿಂದ ಸಿಎಂ ಸಿದ್ದರಾಮಯ್ಯಗೆ ಸನ್ಮಾನ ಮಾಡಲಾಗಿದೆ. ಈ ವೇಳೆ ಪೇಟ ಹಾಕಿಸಿಕೊಳ್ಳಲು ಸಿದ್ದರಾಮಯ್ಯ (Siddaramaiah) ನಿರಾಕರಿಸಿದ್ದಾರೆ. ಕಲರ್​ಫುಲ್​ ಪೇಟ ಹಾಕಲು ಉಸ್ತುವಾರಿ ಸಚಿವ ರಾಜಣ್ಣ ಬಂದಿದ್ದು, ಈ ವೇಳೆ ನನಗೆ ಪೇಟ ಬೇಡ ಎಂದಿದ್ದಾರೆ. ಚೆನ್ನಾಗಿ ಕಾಣುತ್ತೆ ಹಾಕೊಳ್ಳಿ ಸಾರ್ ಎಂದ ಕೆ.ಎನ್​.ರಾಜಣ್ಣ ಹೇಳಿದ್ದಕ್ಕೆ ನನಗಲ್ಲ ನಿನಗೆ ಪೇಟ ಚೆನ್ನಾಗಿ ಕಾಣುತ್ತೆ ನೀನೇ ಹಾಕೊ ಎಂದಿದ್ದಾರೆ. ಕಡೆಗೆ ಪೇಟ ಪಡೆದು ಕೆ.ಎನ್​.ರಾಜಣ್ಣಗೆ ಸಿಎಂ ಸಿದ್ದರಾಮಯ್ಯ ಹಾಕಿದ್ದಾರೆ.  ಬಳಿಕ ಶಾಲು, ಹಾರಹಾಕಿ ಸಿಎಂಗೆ ರಾಜಣ್ಣ ಮತ್ತು ಡಿಸಿ ಸತ್ಯಭಾಮಾ ಸನ್ಮಾನಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್