ಹಾಸನಾಂಬೆ ದರ್ಶನಕ್ಕೆ ಮಳೆ ಅಡ್ಡಿ: ದಿಢೀರ್ ಸುರಿದ ಮಳೆಗೆ ಹೈರಾಣಾದ ಭಕ್ತರು

ಹಾಸನಾಂಬೆಯ ಮೂರನೇ ದಿನದ ಸಾರ್ವಜನಿಕ ದರ್ಶನಕ್ಕೆ ಇಂದು ಭಕ್ತಸಾಗರವೇ ಹರಿದು ಬಂದಿತ್ತು. ಭಾನುವಾರದ ರಜೆಯ ಕಾರಣದಿಂದ ರಾಜ್ಯದ ಮೂಲೆ ಮೂಲೆಗಳಿಂದಲೂ ಹಾಸನದತ್ತ ಭಕ್ತ ಸಮೂಹ ಲಗ್ಗೆಯಿಟ್ಟಿತ್ತು. ಆದರೆ ಮಧ್ಯಾಹ್ನದ ವೇ‌ಳೆ‌ಗೆ ದಿಢೀರ್​ ಮಳೆ ಸುರಿದ ಪರಿಣಾಮ ಭಕ್ತರು ಹೈರಾಣಾಗಿದ್ದಾರೆ.

ಹಾಸನಾಂಬೆ ದರ್ಶನಕ್ಕೆ ಮಳೆ ಅಡ್ಡಿ: ದಿಢೀರ್ ಸುರಿದ ಮಳೆಗೆ ಹೈರಾಣಾದ ಭಕ್ತರು
| Updated By: ಗಂಗಾಧರ​ ಬ. ಸಾಬೋಜಿ

Updated on: Nov 05, 2023 | 7:10 PM

ಹಾಸನ, ನವೆಂಬರ್​​​ 05: ಬೇಡಿದ ವರವ ಕರುಣಿಸುವ, ಕಷ್ಟಗಳನ್ನ ನಿವಾರಣೆ ಮಾಡುವ, ವರ್ಷಕ್ಕೊಮ್ಮೆ ದರ್ಶನ ಕರುಣಿಸೋ ಶಕ್ತಿದೇವತೆ ಹಾಸನಾಂಬೆಯ (Hassanambe) ಮೂರನೇ ದಿನದ ಸಾರ್ವಜನಿಕ ದರ್ಶನಕ್ಕೆ ಇಂದು ಭಕ್ತಸಾಗರವೇ ಹರಿದು ಬಂದಿತ್ತು. ಭಾನುವಾರದ ರಜೆಯ ಕಾರಣದಿಂದ ರಾಜ್ಯದ ಮೂಲೆ ಮೂಲೆಗಳಿಂದಲೂ ಹಾಸನದತ್ತ ಭಕ್ತ ಸಮೂಹ ಲಗ್ಗೆಯಿಟ್ಟಿತ್ತು. ಆದರೆ ಮಧ್ಯಾಹ್ನದ ವೇ‌ಳೆ‌ಗೆ ದಿಢೀರ್​ ಮಳೆ ಸುರಿದ ಪರಿಣಾಮ ಭಕ್ತರು ಹೈರಾಣಾಗಿದ್ದಾರೆ. ದೇಗುಲದ ಆವರಣದಲ್ಲಿ ನಿಂತಿದ್ದ ಕೆಲ‌ ಭಕ್ತರಿಗೆ ಮಳೆಯಿಂದಾಗಿ ದರ್ಶನಕ್ಕೆ ಅಡ್ಡಿಯಾಗಿದೆ. ನೈವೇದ್ಯಕ್ಕಾಗಿ ದರ್ಶನ ಸ್ಥಗಿತವಾಗಿದ್ದ ಸಂದರ್ಭದಲ್ಲಿ ದಿಢೀರ್ ಮಳೆ ಸುರಿದಿದೆ. ಮಳೆಯನ್ನು ಲೆಕ್ಕಿಸದೆ ಹಾಸನಾಂಬೆ ದರ್ಶನಕ್ಕೆ ಭಕ್ತರು ಕಾಯುತ್ತಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ