4 ಕೋಟಿ ರೂ. ಶುಲ್ಕ ವಿನಾಯಿತಿ: ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಹಾಸನ ಒಕ್ಕಲಿಗರ ಸಂಘ
ಹಾಸನ ಜಿಲ್ಲಾ ಒಕ್ಕಲಿಗರ ಸಂಘದ ನಿವೇಶನಕ್ಕೆ ಸರ್ಕಾರದಿಂದ 4 ಕೋಟಿ ರೂಪಾಯಿ ಶುಲ್ಕ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಹಾಸನ ಜಿಲ್ಲಾ ಒಕ್ಕಲಿಗರ ಸಂಘ ಸುದ್ದಿಗೋಷ್ಠಿ ನಡೆಸಿದ್ದು, ನಿವೇಶನ ಖರೀದಿ ದರ ರಿಯಾಯಿತಿಗೆ ನೆರವು ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಗೆ ಧನ್ಯವಾದ ತಿಳಿಸಿದೆ. ಮೂರು ವರ್ಷ ದ ಹಿಂದೆ ಜಿಲ್ಲಾ ಒಕ್ಕಲಿಗರ ಸಂಘಕ್ಕೆ ಸರ್ಕಾರ ಒಂದು ಎಕರೆ ಭೂಮಿ ನೀಡಿತ್ತು. ಇದಕ್ಕೆ ಭೂಮಿಯ ಶೇಕಡಾ 10 ದರ ನೀಡಿ ಖರೀದಿ ಮಾಡಿತ್ತು. ಈಗ ಈ ಒಂದು ಎಕರೆ ನಿವೇಶನದಲ್ಲಿ ಕಲ್ಯಾಣ ಮಂಟಪ ನಿರ್ಮಾಣ ಮಾಡಿದೆ. ಹೀಗಾಗಿ ಒಕ್ಕಲಿಗರ ಸಂಘಕ್ಕೆ ನೆರವು ನೀಡಿದ ರಾಜ್ಯ ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ.
ಹಾಸನ, (ಫೆಬ್ರವರಿ 17): ಹಾಸನ ಜಿಲ್ಲಾ ಒಕ್ಕಲಿಗರ ಸಂಘದ (Hassan vokkaligara sangha) ನಿವೇಶನಕ್ಕೆ ಸರ್ಕಾರದಿಂದ 4 ಕೋಟಿ ರೂಪಾಯಿ ಶುಲ್ಕ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಹಾಸನ ಜಿಲ್ಲಾ ಒಕ್ಕಲಿಗರ ಸಂಘ ಸುದ್ದಿಗೋಷ್ಠಿ ನಡೆಸಿದ್ದು, ನಿವೇಶನ ಖರೀದಿ ದರ ರಿಯಾಯಿತಿಗೆ ನೆರವು ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಗೆ ಧನ್ಯವಾದ ತಿಳಿಸಿದೆ. ಮೂರು ವರ್ಷ ದ ಹಿಂದೆ ಜಿಲ್ಲಾ ಒಕ್ಕಲಿಗರ ಸಂಘಕ್ಕೆ ಸರ್ಕಾರ ಒಂದು ಎಕರೆ ಭೂಮಿ ನೀಡಿತ್ತು. ಇದಕ್ಕೆ ಭೂಮಿಯ ಶೇಕಡಾ 10 ದರ ನೀಡಿ ಖರೀದಿ ಮಾಡಿತ್ತು. ಈಗ ಈ ಒಂದು ಎಕರೆ ನಿವೇಶನದಲ್ಲಿ ಕಲ್ಯಾಣ ಮಂಟಪ ನಿರ್ಮಾಣ ಮಾಡಿದೆ. ಹೀಗಾಗಿ ಒಕ್ಕಲಿಗರ ಸಂಘಕ್ಕೆ ನೆರವು ನೀಡಿದ ರಾಜ್ಯ ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Feb 17, 2026 09:12 PM
Follow Us
Latest Videos
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
