ರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ವಧು, ವರನ ಕಡೆಯವರು: ಆಗಿದ್ದೇನು?
ಹಾಸನದ ಅರಳೆಪೇಟೆಯ ಎಂ.ಹೆಚ್. ಕನ್ವೆನ್ಷನ್ ಹಾಲ್ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಕ್ಷುಲ್ಲಕ ಕಾರಣಕ್ಕೆ ವಧು-ವರನ ಸಂಬಂಧಿಕರ ನಡುವೆ ತೀವ್ರ ಮಾರಾಮಾರಿ ನಡೆದಿದೆ. ನಡುರಸ್ತೆಯಲ್ಲೇ ನಡೆದ ಈ ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹಿರಿಯರ ಮಧ್ಯಪ್ರವೇಶದಿಂದ ಗಲಾಟೆ ತಣ್ಣಗಾಗಿದ್ದು, ಪೆನ್ಷನ್ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಹಾಸನ, ಮಾರ್ಚ್ 29: ಕ್ಷುಲ್ಲಕ ಕಾರಣಕ್ಕೆ ಕಲ್ಯಾಣ ಮಂಟಪದಲ್ಲಿ ಮಾರಾಮಾರಿ ನಡೆದಿರುವಂತಹ ಘಟನೆ ಹಾಸನದ ಅರಳೆಪೇಟೆಯ ಎಂಹೆಚ್ ಕನ್ವೆನ್ಷನ್ಹಾಲ್ನಲ್ಲಿ ನಡೆದಿದೆ. ರಸ್ತೆ ಮಧ್ಯದಲ್ಲೇ ವಧು ಮತ್ತು ವರನ ಸಂಬಂಧಿಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಹಿರಿಯರ ಮಧ್ಯಪ್ರವೇಶದಿಂದ ಗಲಾಟೆ ತಣ್ಣಗಾಗಿದ್ದು, ಮಾರಾಮಾರಿಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೆನ್ಷನ್ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us