ನೆಮ್ಮದಿಯಾಗಿ ಬದುಕಲು ಬಿಡ್ತಿಲ್ಲ: ಜಿಲ್ಲಾಧಿಕಾರಿ ಮುಂದೆ ಬಿಕ್ಕಿಬಿಕ್ಕಿ ಅತ್ತ ಮಹಿಳೆ
ಹಾಸನದ ಡಿಸಿ ಕಛೇರಿಯಲ್ಲಿ ನಡೆದ ಜನ ಸ್ಫಂದನ ಸಭೆಯಲ್ಲಿ ಭಾಗಿಯಾದ ಜಿಲ್ಲೆಯ ಆಲೂರಿನ ಮಹಿಳೆಯೊಬ್ಬರು, ಡಿಸಿ ಎದುರು ಕಣ್ಣೀರಿಟ್ಟಿದ್ದಾರೆ. ಏಕೆಂದರೆ ಅವರ ಮನೆಗೆ ಅನಾಮಿಕ ಪತ್ರಗಳು ಬರುತ್ತಿವೆ ಅಂತೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರು ಯಾವುದೇ ಪ್ರಯೋಜವಾಗಿಲ್ಲವಂತೆ. ಈ ಸಮಸ್ಯೆಯನ್ನು ಹೇಳುತ್ತಾ ಜಿಲ್ಲಾಧಿಕಾರಿ ಮುಂದೆ ಮಹಿಳೆ ಕಣ್ಣೀರಿಟ್ಟಿದ್ದಾರೆ.
ಹಾಸನ, ಸೆಪ್ಟೆಂಬರ್ 20: ಶನಿವಾರ ಹಾಸನದ ಡಿಸಿ ಕಛೇರಿಯಲ್ಲಿ ನಡೆದ ಜನ ಸ್ಪಂದನ ಸಭೆಯಲ್ಲಿ ಆಲೂರಿನ ಮಹಿಳೆಯಬ್ಬರು ಡಿಸಿ ಮುಂದೆ ಕಣ್ಣೀರಿಟ್ಟಿದ್ದಾರೆ. ಮಹಿಳೆ ಮನೆಗೆ ಅನಾಮಿಕ ಪತ್ರಗಳು ಬರುತ್ತಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರು ಯಾವುದೇ ಕ್ರಮ ತೆಗೆದುಕೊಂಡಿಲ್ಲವೆಂದು ಜಿಲ್ಲಾಧಿಕಾರಿ ಲತಾ ಕುಮಾರಿ ಮುಂದೆ ಕಣ್ಣೀರಿಟ್ಟಿದ್ದಾರೆ. ಮಹಿಳೆಯ ಸಮಸ್ಯೆ ಆಲಿಸಿದ ಡಿಸಿ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. ವೀಡಿಯೋ ನೋಡಿ.
Follow Us
Latest Videos
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು

