ನೆಮ್ಮದಿಯಾಗಿ ಬದುಕಲು ಬಿಡ್ತಿಲ್ಲ: ಜಿಲ್ಲಾಧಿಕಾರಿ ಮುಂದೆ ಬಿಕ್ಕಿಬಿಕ್ಕಿ ಅತ್ತ ಮಹಿಳೆ
ಹಾಸನದ ಡಿಸಿ ಕಛೇರಿಯಲ್ಲಿ ನಡೆದ ಜನ ಸ್ಫಂದನ ಸಭೆಯಲ್ಲಿ ಭಾಗಿಯಾದ ಜಿಲ್ಲೆಯ ಆಲೂರಿನ ಮಹಿಳೆಯೊಬ್ಬರು, ಡಿಸಿ ಎದುರು ಕಣ್ಣೀರಿಟ್ಟಿದ್ದಾರೆ. ಏಕೆಂದರೆ ಅವರ ಮನೆಗೆ ಅನಾಮಿಕ ಪತ್ರಗಳು ಬರುತ್ತಿವೆ ಅಂತೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರು ಯಾವುದೇ ಪ್ರಯೋಜವಾಗಿಲ್ಲವಂತೆ. ಈ ಸಮಸ್ಯೆಯನ್ನು ಹೇಳುತ್ತಾ ಜಿಲ್ಲಾಧಿಕಾರಿ ಮುಂದೆ ಮಹಿಳೆ ಕಣ್ಣೀರಿಟ್ಟಿದ್ದಾರೆ.
ಹಾಸನ, ಸೆಪ್ಟೆಂಬರ್ 20: ಶನಿವಾರ ಹಾಸನದ ಡಿಸಿ ಕಛೇರಿಯಲ್ಲಿ ನಡೆದ ಜನ ಸ್ಪಂದನ ಸಭೆಯಲ್ಲಿ ಆಲೂರಿನ ಮಹಿಳೆಯಬ್ಬರು ಡಿಸಿ ಮುಂದೆ ಕಣ್ಣೀರಿಟ್ಟಿದ್ದಾರೆ. ಮಹಿಳೆ ಮನೆಗೆ ಅನಾಮಿಕ ಪತ್ರಗಳು ಬರುತ್ತಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರು ಯಾವುದೇ ಕ್ರಮ ತೆಗೆದುಕೊಂಡಿಲ್ಲವೆಂದು ಜಿಲ್ಲಾಧಿಕಾರಿ ಲತಾ ಕುಮಾರಿ ಮುಂದೆ ಕಣ್ಣೀರಿಟ್ಟಿದ್ದಾರೆ. ಮಹಿಳೆಯ ಸಮಸ್ಯೆ ಆಲಿಸಿದ ಡಿಸಿ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. ವೀಡಿಯೋ ನೋಡಿ.
Latest Videos
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

