ಹುಬ್ಬಳ್ಳಿ ನನ್ನ ಜನ್ಮಭೂಮಿಯಾದರೆ ಬೆಳಗಾವಿ ಕರ್ಮಭೂಮಿ: ಜಗದೀಶ್ ಶೆಟ್ಟರ್, ಬೆಳಗಾವಿ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ

ಬೆಳಗಾವಿಯಲ್ಲಿ ಗೆಲುವು ಸಾಧಿಸುವುದು ಕಷ್ಟವಾಗಲಾರದು ಯಾಕೆಂದರೆ ಸುರೇಶ್ ಅಂಗಡಿಯವರು ಜಿಲ್ಲಾಧ್ಯಕ್ಷ ಮತ್ತು ತಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಬೆಳಗಾವಿಯಲ್ಲಿ ಸಾಕಷ್ಟು ಸಂಘಟನಾ ಕೆಲಸ ಮಾಡಿದ್ದಲ್ಲದೆ ಎರಡು ಬಾರಿ ಜಿಲ್ಲಾ ಉಸ್ತುವಾರಿ ಕೆಲಸ ಮಾಡಿದ ಅಂಶವೂ ನೆರವಾಗಲಿದೆ ಎಂದು ಹೇಳಿದರು.

ಹುಬ್ಬಳ್ಳಿ ನನ್ನ ಜನ್ಮಭೂಮಿಯಾದರೆ ಬೆಳಗಾವಿ ಕರ್ಮಭೂಮಿ: ಜಗದೀಶ್ ಶೆಟ್ಟರ್, ಬೆಳಗಾವಿ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ
|

Updated on: Mar 25, 2024 | 1:48 PM

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಮುನಿಸಿಕೊಂಡು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ (Jagadish Shettar) ಲೋಕಸಭಾ ಚುನಾವಣೆಯಲ್ಲಿ (Lok Sabha polls) ಟಿಕೆಟ್ ನೀಡುವ ಭರವಸೆ ಸಿಕ್ಕ ಬಳಿಕ ವಾಪಸ್ಸು ಬಿಜೆಪಿ ಹೋಗಿದ್ದರು. ಅದರೆ ಧಾರವಾಡ ಕ್ಷೇತ್ರದ ಟಿಕೆಟ್ ಸಿಗದೆ ಹೊದಾಗ ಅವರು ಪುನಃ ಬಂಡೇಳುವ ವದಂತಿ ಹಬ್ಬಿದ್ದು ಸುಳ್ಳಲ್ಲ. ಆದರೆ ವರಿಷ್ಠರು ಅವರಿಗೆ ಬೆಳಗಾವಿ ಕ್ಷೇತ್ರದ (Belagavi LS constituency) ಟಿಕೆಟ್ ನೀಡಿದ್ದಾರೆ. ತಮ್ಮ ಹುಬ್ಬಳ್ಳಿ ಕಚೇರಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಶೆಟ್ಟರ್, ಬೆಳಗಾವಿಯಲ್ಲಿ ಗೆಲುವು ಸಾಧಿಸುವುದು ಕಷ್ಟವಾಗಲಾರದು ಯಾಕೆಂದರೆ ಸುರೇಶ್ ಅಂಗಡಿಯವರು ಜಿಲ್ಲಾಧ್ಯಕ್ಷ ಮತ್ತು ತಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಬೆಳಗಾವಿಯಲ್ಲಿ ಸಾಕಷ್ಟು ಸಂಘಟನಾ ಕೆಲಸ ಮಾಡಿದ್ದಲ್ಲದೆ ಎರಡು ಬಾರಿ ಜಿಲ್ಲಾ ಉಸ್ತುವಾರಿ ಕೆಲಸ ಮಾಡಿದ ಅಂಶವೂ ನೆರವಾಗಲಿದೆ ಎಂದು ಹೇಳಿದರು.

ಹಾಲಿ ಸಂಸದೆ ಮಂಗಳಾ ಅಂಗಡಿಯವರು ಸಹ ತನ್ನ ಪರವಾಗಿ ಪ್ರಚಾರ ಮಾಡುವ ಭರವಸೆ ನೀಡಿರುವರೆಂದು ಹೇಳಿದ ಶೆಟ್ಟರ್ ಚುನಾವಣೆಗಳಲ್ಲಿ ಜಾತಿ ಲೆಕ್ಕಾಚಾರ ಕೆಲಸ ಮಾಡಲ್ಲ, ತಾನು ಹುಬ್ಬಳ್ಳಿಯವನಾದರೂ ಇಡೀ ರಾಜ್ಯದ ನಾಯಕನಾಗಿ ಬೆಳೆದಿರುವೆ, ಮತ್ತು ಪ್ರತಿ ಚುನಾವಣೆಯನ್ನು ಗಂಬೀರವಾಗಿ ಎದುರಿಸುವ ಜಾಯಮಾನ ತನ್ನದು ಎಂದರು. ಹುಬ್ಬಳ್ಳಿ ತನ್ನ ಜನ್ಮಭೂಮಿಯಾದರೆ ಬೆಳಗಾವಿ ಕರ್ಮಭೂಮಿಯಾಗಲಿದೆ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇನ್ನಷ್ಟು ಓದಿ:  ಜಗದೀಶ್ ಶೆಟ್ಟರ್ ಬೆಳಗಾವಿ ಲೋಕಸಭಾ ಟಿಕೆಟ್ ಸಿಗಲಿದೆ, ವರಿಷ್ಠರು ಮಾತಾಡಿದ್ದಾರೆ: ಆರ್ ಅಶೋಕ, ಬಿಜೆಪಿ ನಾಯಕ

Follow us
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್