ಅಧಿಕಾರದ ದುರಾಸೆ ಇಲ್ಲ ಮತ್ತು ಡಬಲ್ ಗೇಮ್ ಅಡೋದು ನಂಗೊತ್ತಿಲ್ಲ: ವಿ ಸೋಮಣ್ಣ

ರಸ್ತೆಗಳ ಮೇಲೆ ನಡೆಯುವ ಚರ್ಚೆಗಳಿಗೆ ಉತ್ತರ ನೀಡಕ್ಕಾಗಲ್ಲ, ಕಳೆದ 45 ವರ್ಷಗಳಿಂದ ಸಾರ್ವಜನಿಕ ಸೇವೆಯಲ್ಲಿದ್ದು ಅಧಿಕಾರದ ಮಜಲುಗಳನ್ನು ಅನುಭವಿಸಿರುವುದಾಗಿ ಸೋಮಣ್ಣ ಹೇಳಿದರು. ತಾನು ಯಾವುದೇ ನಿರ್ಧಾರ ತೆಗೆದುಕೊಂಡರೂ ಅದನ್ನು ಮಾಧ್ಯಮದವರಿಗೆ ತಿಳಿಸದಿರಲು ಸಾಧ್ಯವಿಲ್ಲ ಎಂದು ಹೇಳಿದ ಅವರು ಸ್ವಲ್ಪ ದಿನಗಳ ನಂತರ ಮುಂದಿನ ರಾಜಕೀಯ ನಡೆ ಬಗ್ಗೆ ತಿಳಿಸುವುದಾಗಿ ಹೇಳಿದರು.

ಅಧಿಕಾರದ ದುರಾಸೆ ಇಲ್ಲ ಮತ್ತು ಡಬಲ್ ಗೇಮ್ ಅಡೋದು ನಂಗೊತ್ತಿಲ್ಲ: ವಿ ಸೋಮಣ್ಣ
|

Updated on: Nov 16, 2023 | 5:06 PM

ಬೆಂಗಳೂರು: ಹಿರಿಯ ಬಿಜೆಪಿ ನಾಯಕ ಮತ್ತು ಮಾಜಿ ಸಚಿವ ವಿ ಸೋಮಣ್ಣ (V Somanna) ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಒಂದು ಹಂತದಲ್ಲಿ ತಾಳ್ಮೆ ಕಳೆದಕೊಂಡರು. ಬಿಜೆಪಿ ರಾಜ್ಯ ಘಟಕಕ್ಕೆ ಬಿವೈ ವಿಜಯೇಂದ್ರರನ್ನು (BY Vijayendra) ಅಧ್ಯಕ್ಷ ಮಾಡಿದ್ದು ಅವರಲ್ಲಿ ನಿರಾಸೆ ಮತ್ತು ಬೇಸರ ಮೂಡಿಸಿದೆ. ಕಾಂಗ್ರೆಸ್ ಪಕ್ಷ ಸೇರುವ ಯೋಚನೆಯೇನಾದರೂ ಇದೆಯಾ ಅಂತ ಮಾಧ್ಯಮದವರು ಕೇಳಿದಾಗ ಸಿಡಿಮಿಡಿಗೊಂಡ ಅವರು, ತನಗೆ ಯಾವುದೇ ಪಕ್ಷದಿಂದ ಲೋಕ ಸಭಾ ಚುನಾವಣೆಯಲ್ಲಿ (Lok Sabha polls) ಸ್ಪರ್ಧಿಸುವ ಆಸೆಯಿಲ್ಲ, ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, ಮತ್ತು ಡಬಲ್ ಗೇಮ್ ಆಡೋದು ತನಗೆ ಒಗ್ಗದ ವಿಚಾರ ಎಂದು ಹೇಳಿದರು. ರಸ್ತೆಗಳ ಮೇಲೆ ನಡೆಯುವ ಚರ್ಚೆಗಳಿಗೆ ಉತ್ತರ ನೀಡಕ್ಕಾಗಲ್ಲ, ಕಳೆದ 45 ವರ್ಷಗಳಿಂದ ಸಾರ್ವಜನಿಕ ಸೇವೆಯಲ್ಲಿದ್ದು ಅಧಿಕಾರದ ಮಜಲುಗಳನ್ನು ಅನುಭವಿಸಿರುವುದಾಗಿ ಸೋಮಣ್ಣ ಹೇಳಿದರು. ತಾನು ಯಾವುದೇ ನಿರ್ಧಾರ ತೆಗೆದುಕೊಂಡರೂ ಅದನ್ನು ಮಾಧ್ಯಮದವರಿಗೆ ತಿಳಿಸದಿರಲು ಸಾಧ್ಯವಿಲ್ಲ ಎಂದು ಹೇಳಿದ ಅವರು ಸ್ವಲ್ಪ ದಿನಗಳ ನಂತರ ಮುಂದಿನ ರಾಜಕೀಯ ನಡೆ ಬಗ್ಗೆ ತಿಳಿಸುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?
ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?
ಅಂತಿಮ ಹಂತದಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಚರಣೆ
ಅಂತಿಮ ಹಂತದಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಚರಣೆ
12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಹಿಡಿದ ಉರಗರಕ್ಷಕ
12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಹಿಡಿದ ಉರಗರಕ್ಷಕ
ಪ್ರತಾಪ್​ ಚಾಲಾಕಿತನಕ್ಕೆ ಇನ್ನೊಂದು ಸಾಕ್ಷಿ; ಬಿಕ್ಕಿ ಬಿಕ್ಕಿ ಅತ್ತ ನಮ್ರತಾ
ಪ್ರತಾಪ್​ ಚಾಲಾಕಿತನಕ್ಕೆ ಇನ್ನೊಂದು ಸಾಕ್ಷಿ; ಬಿಕ್ಕಿ ಬಿಕ್ಕಿ ಅತ್ತ ನಮ್ರತಾ
ಸಿದ್ದರಾಮಯ್ಯ ನಡೆಸಿದ ಜನಸ್ಪಂದನೆ ಕಾರ್ಯಕ್ರಮ ಮೆಚ್ಚಿ ಹೊಗಳಿದ ಕುಮಾರಸ್ವಾಮಿ
ಸಿದ್ದರಾಮಯ್ಯ ನಡೆಸಿದ ಜನಸ್ಪಂದನೆ ಕಾರ್ಯಕ್ರಮ ಮೆಚ್ಚಿ ಹೊಗಳಿದ ಕುಮಾರಸ್ವಾಮಿ
ಕೋರ್ಟ್ ಹೋಗದಿರುವಂತೆ ಯತ್ನಾಳ್​ ಗೆ ಹೇಳುವುದು ಸಾಧ್ಯವೇ? ಸಿದ್ದರಾಮಯ್ಯ
ಕೋರ್ಟ್ ಹೋಗದಿರುವಂತೆ ಯತ್ನಾಳ್​ ಗೆ ಹೇಳುವುದು ಸಾಧ್ಯವೇ? ಸಿದ್ದರಾಮಯ್ಯ
ಸಿಟಿ ರವಿ ಕತೆ ಬಿಜೆಪಿ ನಾಯಕರು ಹೆಚ್ಚುಕಡಿಮೆ ಮುಗಿಸಿದ್ದಾರೆ: ಎಂ ಲಕ್ಷಣ್
ಸಿಟಿ ರವಿ ಕತೆ ಬಿಜೆಪಿ ನಾಯಕರು ಹೆಚ್ಚುಕಡಿಮೆ ಮುಗಿಸಿದ್ದಾರೆ: ಎಂ ಲಕ್ಷಣ್