ಸ್ಯಾಂಟ್ರೊ ರವಿ ಯಾರು ಅಂತ ನಂಗೊತ್ತಿಲ್ಲ, ಕುಮಾರಸ್ವಾಮಿಯವರೇ ವಿವರ ನೀಡಬೇಕು: ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳು
ಕುಮಾರಸ್ವಾಮಿಯೇ ಸ್ಯಾಂಟ್ರೊ ರವಿ ಯಾರು ಅಂತ ಹೇಳಬೇಕು ಮತ್ತು ವಿವರಗಳನ್ನು ನೀಡಬೇಕು, ಯಾಕೆಂದರೆ ರವಿ ಯಾರು ಅನ್ನೋದು ತನಗೆ ಗೊತ್ತಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದರು.
ಬೆಂಗಳೂರು: ಜೆಡಿ(ಎಸ್) ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರು ರೌಡಿ ಶೀಟರ್ ಸ್ಯಾಂಟ್ರೊ ರವಿಯ (Santro Ravi) ಜೊತೆ ಬಿಜೆಪಿ ನಾಯಕರು ಸಂಪರ್ಕವಿಟ್ಟುಕೊಂಡಿದ್ದಾರೆ ಅಂತ ಹೇಳಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕುಮಾರಸ್ವಾಮಿಯೇ ಸ್ಯಾಂಟ್ರೊ ರವಿ ಯಾರು ಅಂತ ಹೇಳಬೇಕು ಮತ್ತು ವಿವರಗಳನ್ನು ನೀಡಬೇಕು, ಯಾಕೆಂದರೆ ರವಿ ಯಾರು ಅನ್ನೋದು ತನಗೆ ಗೊತ್ತಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್

