ನನ್ನ ಬಗ್ಗೆ ಇಲ್ಲಸಲ್ಲದ ಮಾತಾಡುತ್ತಿರುವ ಸಿಟಿ ರವಿ ಶಿಕ್ಷಕರೊಬ್ಬರು ಕೆಆರ್ಎಸ್ನಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಯಾಕೆ ಅಂತ ಹೇಳುವರೇ? ಹೆಚ್ಡಿಕೆ
ಬೆಂಗಳೂರಲ್ಲಿಂದು ಸುದ್ದಿಗೋಷ್ಟಿಯೊಂದನ್ನು ಉದ್ದೇಶಿಸಿ ಮಾತಾಡಿದ ಕುಮಾರಸ್ವಾಮಿ ಅವರು ರವಿ ಬಗ್ಗೆ ತಾನು ಯಾವುದೇ ಕಾಮೆಂಟ್ ಮಾಡದಿದ್ದರೂ ಅವರಯ ತನ್ನನ್ನು ಕೆಣಕುತ್ತಿದ್ದಾರೆ ಎಂದರು.
ಬೆಂಗಳೂರು: ತಮ್ಮನ್ನು ಊರು ಬಿಟ್ಟವನು, ಕೇರಿ ಬಿಟ್ಟವನು ಅಂತ ಮಾತಾಡುತ್ತಿರುವ ಸಿಟಿ ರವಿ (CT Ravi) ಸಾಚಾನಾ? ಎಂದು ಜೆಡಿಎಸ್ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಪ್ರಶ್ನಿಸಿದರು. ಬೆಂಗಳೂರಲ್ಲಿಂದು ಸುದ್ದಿಗೋಷ್ಟಿಯೊಂದನ್ನು ಉದ್ದೇಶಿಸಿ ಮಾತಾಡಿದ ಕುಮಾರಸ್ವಾಮಿ ಅವರು ರವಿ ಬಗ್ಗೆ ತಾನು ಯಾವುದೇ ಕಾಮೆಂಟ್ ಮಾಡದಿದ್ದರೂ ಅವರಯ ತನ್ನನ್ನು ಕೆಣಕುತ್ತಿದ್ದಾರೆ. ಅವರ ಎಷ್ಟು ಸಾಚಾ ಅಂತ ತನಗೆ ಗೊತ್ತಿದೆ. ಶಾಲಾ ಶಿಕ್ಷಕರೊಬ್ಬರು (school teacher) ಕೆಆರ್ ಎಸ ಡ್ಯಾಂಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ಯಾಕೆ ಅಂತ ರವಿ ಹೇಳುತ್ತಾರಾ? ಎಂದು ಕೇಳಿದ ಕುಮಾರಸ್ವಾಮಿ ಸುಖಾಸುಮ್ಮನೆ ನನ್ನ ತಂಟೆಗೆ ಬಂದರೆ ತಾವು ಸುಮ್ಮನಿರುವ ವ್ಯಕ್ತಿಯಲ್ಲ ಎಂದು ಎಚ್ಚರಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 07, 2023 05:25 PM
Follow Us
Latest Videos
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ

