ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಪ್ರಕರಣಕ್ಕೆ (ಡಿಎ ಕೇಸ್) ಸಂಬಂಧಿಸಿದಂತೆ ತನ್ನ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ನಿರಾಳರಾಗಿರುವ ಡಿಸಿಎಂ ಡಿಕೆ ಶಿವಕುಮಾರ್, ಇದು ತನಗೆ ಸಂದಿರುವ ಜಯಕ್ಕಿಂತ ಹೆಚ್ಚು ರಾಜ್ಯ ಸರ್ಕಾರಕ್ಕೆ ಸಂದಿರುವ ಗೆಲುವು ಅಂತ ಹೇಳಿದರು. ರಾಜಕಾರಣದಲ್ಲಿ ಶ್ರಮಪಟ್ಟು ಬೆವರು ಸುರಿಸಿ ಆಸ್ತಿ ಸಂಪಾದಿಸಿದ್ದೇನೆ, ಅದೆಷ್ಟಿದೆ ಅಂತ ತನಗೆ ಮಾತ್ರ ಗೊತ್ತು ಎಂದು ಅವರು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಮುಡಾ ಹಗರಣ; ಸಿಎಂ ಸಿದ್ದರಾಮಯ್ಯರಿಂದ ಯಾವ ಪ್ರಮಾದವೂ ಜರುಗಿಲ್ಲ: ಡಿಕೆ ಶಿವಕುಮಾರ್