DK Shivakumar; ಕೆಲದಿನಗಳಿಂದ ನಿದ್ರೆ ಮಾಡಿಲ್ಲ, ದೇಹಕ್ಕೆ ವಿಶ್ರಾಂತಿಯ ಅಗತ್ಯವಿದೆ: ಡಿಕೆ ಶಿವಕುಮಾರ್, ನಿಯೋಜಿತ ಉಪಮುಖ್ಯಮಂತ್ರಿ

ಮುಖ್ಯಮಂತ್ರಿಯಾಗಲಿಲ್ಲವೆನ್ನುವ ಕಹಿ ಕ್ರಮೇಣ ಅವರಿಂದ ಮರೆಯಾಗುತ್ತಿದೆ ಅಂತೆನಿಸುತ್ತಿದೆ. ಕಳೆದ ಕೆಲ ದಿನ ದಿನಗಳಿಂದ ಅವರ ಮುಖದಲ್ಲಿ ನಗು ಕಾಣದಾಗಿತ್ತು

DK Shivakumar; ಕೆಲದಿನಗಳಿಂದ ನಿದ್ರೆ ಮಾಡಿಲ್ಲ, ದೇಹಕ್ಕೆ ವಿಶ್ರಾಂತಿಯ ಅಗತ್ಯವಿದೆ: ಡಿಕೆ ಶಿವಕುಮಾರ್, ನಿಯೋಜಿತ ಉಪಮುಖ್ಯಮಂತ್ರಿ
|

Updated on: May 20, 2023 | 10:29 AM

ಬೆಂಗಳೂರು: ದೆಹಲಿಯಿಂದ ಇಂದು ಬೆಳಗ್ಗೆ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ರಾಜ್ಯದ ನಿಯೋಜಿತ ಉಪಮುಖ್ಯಮಂತ್ರಿ (designated deputy CM) ಡಿಕೆ ಶಿವಕುಮಾರ್ (DK Shivakumar) ಭಾರೀ ಪ್ರಮಾಣದಲ್ಲಿ ದಣಿದಿದ್ದರು. ಆಯಾಸ, ಬಳಲಿಕೆ (fatigue) ಅವರ ಮುಖದಲ್ಲಿ ಎದ್ದು ಕಾಣುತಿತ್ತು. ಮಾಧ್ಯಮ ಪ್ರತಿನಿಧಿಗಳಿಗೆ ಅವರು ಹೇಳಿದ್ದು ಅದನ್ನೇ. ಕೆಲ ದಿನಗಳಿಂದ ನಿದ್ರೇನೇ ಇಲ್ಲ, ಈಗ ಮನೆಗೆ ಹೋಗಿ ಫ್ರೆಶ್ ಆಗಬೇಕು, ಬಾಡಿಗೆ ರೆಸ್ಟ್ ಬೇಕಾಗಿದೆ, ಆಮೇಲೆ ಮಾತಾಡ್ತೀನಿ ಅಂತ ಅವರು ಹೇಳುತ್ತಾರೆ. ಮುಖ್ಯಮಂತ್ರಿಯಾಗಲಿಲ್ಲವೆನ್ನುವ ಕಹಿ ಕ್ರಮೇಣ ಅವರಿಂದ ಮರೆಯಾಗುತ್ತಿದೆ ಅಂತೆನಿಸುತ್ತಿದೆ. ಕಳೆದ ಕೆಲ ದಿನ ದಿನಗಳಿಂದ ಅವರ ಮುಖದಲ್ಲಿ ನಗು ಕಾಣದಾಗಿತ್ತು. ಮಾಧ್ಯಮದವರೊಂದಿಗೆ ಮಾತಾಡುವಾಗ ಮುಖದಲ್ಲಿ ಈಗ ನಗು ಕಾಣುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು