ಹಾವೇರಿಯ ಸಿಂಧಗಿ ಮಠದಲ್ಲಿ ಶತರುದ್ರಾಭಿಷೇಕ, ರುದ್ರಹೋಮ ಮಾಡಿಸಿದ ಕೆಎಸ್​ ಈಶ್ವರಪ್ಪ

Edited By: ಆಯೇಷಾ ಬಾನು

Updated on: Aug 13, 2023 | 1:10 PM

ಹಾವೇರಿಯ ಸಿಂದಗಿ ಮಠದಲ್ಲಿ ಮಾಜಿ ಸಚಿವ ಈಶ್ವರಪ್ಪ ಶತರುದ್ರಾಭಿಷೇಕ, ರುದ್ರಹೋಮ. ಪುತ್ರ ಕಾಂತೇಶ್​ಗೆ MP ಟಿಕೆಟ್ ನೀಡುವ ವಿಚಾರ. ಯಾರಿಗೆ ಟಿಕೆಟ್ ಕೊಡಬೇಕು, ಬಿಡಬೇಕು ಎಂದು ಹೈಕಮಾಂಡ್ ನೋಡುತ್ತದೆ. ಟಿಕೆಟ್ ನೀಡುವ ವಿಚಾರದಲ್ಲಿ ರಾಜ್ಯ,ರಾಷ್ಟ್ರ ಸಮಿತಿಯರು ತಿರ್ಮಾನ ಮಾಡ್ತಾರೆ ಎಂದ ಈಶ್ವರಪ್ಪ.

ಹಾವೇರಿ, ಆ.13: ಜಿಲ್ಲೆಯ ಸುಪ್ರಸಿದ್ದ ಸಿಂಧಗಿ ಮಠಕ್ಕೆ ಕೆ.ಎಸ್. ಈಶ್ವರಪ್ಪ ಮತ್ತು ಕುಟುಂಬಸ್ಥರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ವಿಶೇಷ ಹೋಮ ಹಾಗೂ ಪೂಜೆಯಲ್ಲಿ ಈಶ್ವರಪ್ಪ ಕುಟುಂಬ ಪಾಲ್ಗೊಂಡಿದ್ದಾರೆ. ಸಿಂದಗಿ ಮಠದಲ್ಲಿ ಮಾಜಿ ಸಚಿವ ಈಶ್ವರಪ್ಪ ಶತರುದ್ರಾಭಿಷೇಕ, ರುದ್ರಹೋಮ ಮಾಡಿಸಿದರು. ಪುತ್ರ ಕಾಂತೇಶ್​ಗೆ MP ಟಿಕೆಟ್ ನೀಡುವ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ಯಾರಿಗೆ ಟಿಕೆಟ್ ಕೊಡಬೇಕು, ಬಿಡಬೇಕು ಎಂದು ಹೈಕಮಾಂಡ್ ನೋಡುತ್ತದೆ. ಟಿಕೆಟ್ ನೀಡುವ ವಿಚಾರದಲ್ಲಿ ರಾಜ್ಯ,ರಾಷ್ಟ್ರ ಸಮಿತಿಯರು ತಿರ್ಮಾನ ಮಾಡ್ತಾರೆ ಎಂದರು.

Follow Us
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More