Assembly Polls: ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಹೆಚ್ ಡಿ ಬ್ರದರ್ಸ್ ಈಗಾಗಲೇ ಇತ್ಯರ್ಥ ಮಾಡಿದ್ದಾರೆಯೇ?
ಭವಾನಿ ರೇವಣ್ಣಗೆ ಟಿಕೆಟ್ ನೀಡಬೇಕು ಅಂತ ರೇವಣ್ಣ ಕುಟುಂಬ ಆಗ್ರಹಿಸುತ್ತಿದೆ. ಆದರೆ ಕುಮಾರಣ್ಣ ಮಾತ್ರ ಕಾರ್ಯಕರ್ತನಿಗೆ ಟಿಕೆಟ್ ಸಿಗುತ್ತದೆ ಅಂತ ಹೆಳುತ್ತಾರೆಯೇ ಹೊರತು ಕಾರ್ಯಕರ್ತನ ಹೆಸರು ಹೇಳೋದಿಲ್ಲ! ಭವಾನಿ ಕೂಡ ಪಕ್ಷದ ಕಾರ್ಯಕರ್ತೆ ತಾನೆ?
ಹಾಸನ: ಜೆಡಿಎಸ್ ಹೆಚ್ ಡಿ ಬ್ರದರ್ಸ್ ಅರ್ಥಮಾಡಿಕೊಳ್ಳುವುದು ಕಾರ್ಯಕರ್ತರಿಗೂ ಕಷ್ವವಾಗಿರಬಹುದು ಮಾರಾಯ್ರೇ. ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಮತ್ತು ಹೆಚ್ ಡಿ ರೇವಣ್ಣ (HD Revanna) ಇಬ್ಬರನ್ನೂ ಒಂದೇ ವೇದಿಕೆಯ ಮೇಲೆ ಕಾಣಿಸಿದಾಗೆಲ್ಲ, ಅತ್ಯಂತ ಆತ್ಮೀಯತೆಯಿಂದ, ಪ್ರೀತಿಯಿಂದ, ಗಹನವಾದ ಚರ್ಚೆಯಲ್ಲಿ ಮುಳುಗಿರುತ್ತಾರೆ. ಅಂದರೆ, ಹಾಸನ ವಿಧಾನ ಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ಅನ್ನುವ ಬಗ್ಗೆ ಅವರಿಬ್ಬರಲ್ಲಿ ಭಿನ್ನಾಭಿಪ್ರಾಯವಿಲ್ಲ ಅನ್ನೋದು ವೇದ್ಯವಾಗುತ್ತದೆ. ಆದರೆ, ರೇವಣ್ಣ ಒಂಡೆಡೆ, ಕಮಾರಸ್ವಾಮಿ ಮತ್ತೊಂದೆಡೆ ಪ್ರವಾಸ, ಪ್ರಚಾರ ಮಾಡುತ್ತಿದ್ದರೆ ವ್ಯತಿರಿಕ್ತವಾದ ಹೇಳಿಕೆಗಳನ್ನು ನೀಡುತ್ತಾರೆ. ಭವಾನಿ ರೇವಣ್ಣಗೆ (Bhavani Revanna) ಟಿಕೆಟ್ ನೀಡಬೇಕು ಅಂತ ರೇವಣ್ಣ ಕುಟುಂಬ ಆಗ್ರಹಿಸುತ್ತಿದೆ. ಆದರೆ ಕುಮಾರಣ್ಣ ಮಾತ್ರ ಕಾರ್ಯಕರ್ತನಿಗೆ ಟಿಕೆಟ್ ಸಿಗುತ್ತದೆ ಅಂತ ಹೆಳುತ್ತಾರೆಯೇ ಹೊರತು ಕಾರ್ಯಕರ್ತನ ಹೆಸರು ಹೇಳೋದಿಲ್ಲ! ಭವಾನಿ ಕೂಡ ಪಕ್ಷದ ಕಾರ್ಯಕರ್ತೆ ತಾನೆ?
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಅಬುಧಾಬಿ ಕ್ರೌನ್ ಪ್ರಿನ್ಸ್ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್-ತಾಂಡವ್ ರಾಮ್ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
