ವಿದ್ಯಾ ಚೌಡೇಶ್ವರಿ ದೇವಿಗೆ 2 ಕೋಟಿ ಮೌಲ್ಯದ ವಜ್ರ ಖಚಿತ ಕಿರೀಟ ಅರ್ಪಿಸಿದ ಹೆಚ್ಡಿ ದೇವೇಗೌಡ
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ವಿದ್ಯಾ ಚೌಡೇಶ್ವರಿ ದೇವಿಗೆ ಸುಮಾರು 2 ಕೋಟಿ ಮೌಲ್ಯದ ವಜ್ರ ಖಚಿತ ಕಿರೀಟ ಅರ್ಪಿಸಿದ್ದಾರೆ. ವಜ್ರ ಖಚಿತ ಕಿರೀಟ ಅರ್ಪಿಸಿ ಹೋಮದಲ್ಲಿ ಭಾಗಿಯಾಗಿದ್ದಾರೆ.
ತುಮಕೂರು, ಜ.17: ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹಂಗರಹಳ್ಳಿಯಲ್ಲಿರುವ ವಿದ್ಯಾಚೌಡೇಶ್ವರಿ ಮಠಕ್ಕೆ (Vidya Chowdeshwari Mutt) ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು (HD Devegowda) ಭೇಟಿ ನೀಡಿ ವಿದ್ಯಾ ಚೌಡೇಶ್ವರಿ ದೇವಿಯ ವರ್ಧಂತಿ ಜಯಂತಿಯಲ್ಲಿ ಭಾಗಿಯಾಗಿದ್ದಾರೆ. ಹಾಗೂ ವಿದ್ಯಾ ಚೌಡೇಶ್ವರಿ ದೇವಿಗೆ ಸುಮಾರು 2 ಕೋಟಿ ಮೌಲ್ಯದ ವಜ್ರ ಖಚಿತ ಕಿರೀಟ ಅರ್ಪಿಸಿದ್ದಾರೆ. ವಜ್ರ ಖಚಿತ ಕಿರೀಟ ಅರ್ಪಿಸಿ ಹೋಮದಲ್ಲಿ ಭಾಗಿಯಾಗಿದ್ದಾರೆ.
ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Latest Videos

ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ

ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ

ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್ಗೆ ಸಖತ್ ತೊಂದರೆ

Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
