Karnataka Assembly Polls 2023: ಹಾಸನಕ್ಕೆ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ ಹೆಚ್ ಡಿ ದೇವೇಗೌಡ ಅಕ್ಷರಶಃ ಧೂಳೆಬ್ಬಿಸಿದರು!

ಹಾಸನದಲ್ಲಿ ಸ್ವರೂಪ್ ಪ್ರಕಾಶ್ ಪರ ಮತಯಾಚನೆಗೆ ಅವರ ಇಡೀ ಕುಟುಂಬ; ಮಕ್ಕಳು-ಮೊಮ್ಮಕ್ಕಳು, ಸೊಸೆಯಂದಿರು ಇಳಿದಿರುವುದು ವಿಶೇಷ.

Karnataka Assembly Polls 2023: ಹಾಸನಕ್ಕೆ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ ಹೆಚ್ ಡಿ ದೇವೇಗೌಡ ಅಕ್ಷರಶಃ ಧೂಳೆಬ್ಬಿಸಿದರು!
|

Updated on:Apr 20, 2023 | 5:21 PM

ಹಾಸನ: ಸಿನಿಮಾ ಧೂಳೆಬ್ಬಿಸುತ್ತಿದೆ, ಅಮೋಘ ಬ್ಯಾಟಿಂಗ್ ಮೂಲಕ ಧೂಳೆಬ್ಬಿಸಿದ ವಿರಾಟ್ ಕೊಹ್ಲಿ ಅಂತ ಹೇಳೋದನ್ನು ನಾವು ಕೇಳಿತ್ತಿರುತ್ತೇವೆ. ಧೂಳೆಬ್ಬಿಸುವ ಪದವನ್ನು ಹೀಗೆ ಕ್ರಿಯಾ ವಿಶೇಷಣವಾಗಿ ಬಳಸೋದುಂಟು. ಬೆಂಗಳೂರಿನಿಂದ ಹಾಸನಕ್ಕೆ ಚುನಾವಣಾ ಪ್ರಚಾರಕ್ಕೆಂದು ಹೆಲಿಕಾಪ್ಟರ್ ನಲ್ಲಿ (helicopter) ಆಗಮಿಸಿದ ಜೆಡಿಎಸ್ ಪಿತಾಮಹ ಹೆಚ್ ಡಿ ದೇವೇಗೌಡ (HD Devegowda) ಅಕ್ಷರಶಃ ಧೂಳೆಬ್ಬಿಸಿದರು! ಹೆಲಿಕಾಪ್ಟರ್ ಲ್ಯಾಂಡ್ ಆಗುವಾಗ ಎದ್ದ ಧೂಳು ಒಂದೆರಡು ನಿಮಿಷಗಳ ಕಾಲ ಅಲ್ಲಿದ್ದ ಭದ್ರತಾ ಸಿಬ್ಬಂದಿ ಆಶ್ರಯಕ್ಕಾಗಿ ಓಡುವ ಸ್ಥಿತಿ ನಿರ್ಮಿಸಿತ್ತು. ಅನಾರೋಗ್ಯದಿಂದ ಚೇತರಿಸಿಕೊಂಡ ಬಳಿಕ ದೇವೇಗೌಡ ಇದೇ ಮೊದಲ ಬಾರಿಗೆ ಬಹಿರಂಗ ಸಭೆಯೊಂದರಲ್ಲಿ ಪಾಲ್ಗೊಂಡಿದ್ದು. ಹಾಸನದಲ್ಲಿ ಸ್ವರೂಪ್ ಪ್ರಕಾಶ್ (Swaroop Prakash) ಪರ ಮತಯಾಚನೆಗೆ ಅವರ ಇಡೀ ಕುಟುಂಬ; ಮಕ್ಕಳು-ಮೊಮ್ಮಕ್ಕಳು, ಸೊಸೆಯಂದಿರು ಇಳಿದಿರುವುದು ವಿಶೇಷ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:21 pm, Thu, 20 April 23

Follow us
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ