ಮಂಡ್ಯ: ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಗತಿಸಿ ಹೋಗಿರುವ ಸಿದ್ದರಾಮಯ್ಯನವರ ಹಿರಿಯ ಮಗನನ್ನು ಮತ್ತೊಮ್ಮೆ ಹಗರಣವೊಂದರಲ್ಲಿ ಸಿಲುಕಿಸುವ ಪ್ರಯತ್ನ ಮಾಡಿದರು. ಮುಡಾ ಹಗರಣದ ಬಗ್ಗೆ ಮಾತಾಡಿದ ಅವರು ಜಮೀನು ಮಾಲೀಕ ನಿಂಗ ಹೆಸರಿನ ವ್ಯಕ್ತಿ ಸತ್ತು 20 ವರ್ಷಗಳಾಗಿದ್ದರೂ ಆ ವಿವಾದಾತ್ಮಕ ಜಮೀನನ್ನು ದಿವಂಗತ ರಾಕೇಶ್ ಸಿದ್ದರಾಮಯ್ಯ ಹೆಸರು ಉಲ್ಲೇಖೀಸದೆ ಸಿಎಂ ಹಿರಿಮಗ ಡಿನೋಟಿಫೈ ಮಾಡಿಸಿದರೆ ಎಂದು ಪ್ರಶ್ನಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ! ಮುಡಾ ದಾಖಲೆ ಸಮೇತ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ