ಹೊಲದಲ್ಲಿ ಬಾನುವಾರದ ಸ್ಪೆಷಲ್ ಬಾಡೂಟ ಸವಿದ ಕುಮಾರಸ್ವಾಮಿ

ಹೊಲದಲ್ಲಿ ಬಾನುವಾರದ ಸ್ಪೆಷಲ್ ಬಾಡೂಟ ಸವಿದ ಕುಮಾರಸ್ವಾಮಿ
| Updated By: ರಮೇಶ್ ಬಿ. ಜವಳಗೇರಾ

Updated on:Oct 20, 2024 | 6:16 PM

ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಅವರು ಬಾನುವಾರದ ಬಾಡೂಟ ಸವಿದಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದ ಹೊಲದಲ್ಲಿ ರೈತ ಮಹಿಳೆಯರ ಜೊತೆ ಕುಳಿತು ನಾಟಿ ಕೋಳಿ ಸಾರು, ರಾಗಿ ಮುದ್ದೆ ಸವಿದರು.

ಮಂಡ್ಯ, (ಅಕ್ಟೋಬರ್ 20): ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಅವರು ಭಾನುವಾರದ ಬಾಡೂಟ ಸವಿದಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದ ಹೊಲದಲ್ಲಿ ರೈತ ಮಹಿಳೆಯರ ಜೊತೆ ಕುಳಿತು ನಾಟಿ ಕೋಳಿ ಸಾರು, ರಾಗಿ ಮುದ್ದೆ ಸವಿದರು. ಕಳೆದ ಆಗಸ್ಟ್ 11ರಂದು ಲಕ್ಷ್ಮಣ ಎಂಬುವರ ಜಮೀನಿನಲ್ಲಿ ತಾವು ನಾಟಿ ಮಾಡಿದ್ದ ಭತ್ತವನ್ನು ವೀಕ್ಷಣೆ ಮಾಡಿದರು. ತಾವೇ ನಾಟಿ ಮಾಡಿದ್ದ ಭತ್ತದ ಗದ್ದೆ ವೀಕ್ಷಿಸಿದ ರೈತ ಮಹಿಳೆಯರ ಜೊತೆ ಕುಳಿತು ರಾಗಿ ಮುದ್ದೆ, ನಾಟಿ ಕೋಳಿ ಸೇವಿಸಿದರು. ಅಲ್ಲದೇ ನಾಟಿ ಕೋಳಿ ಸಾಂಬರ್ ರಚಿಯನ್ನೂ ಸಹ ಸವಿದರು.

Published On - 6:03 pm, Sun, 20 October 24

Follow us
‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬೊಮ್ಮಾಯಿ
‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬೊಮ್ಮಾಯಿ
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?
ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?
ಈಡಿ ವ್ಯಾಪ್ತಿಯನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ: ಸಚಿವ
ಈಡಿ ವ್ಯಾಪ್ತಿಯನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ: ಸಚಿವ