Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಲದಲ್ಲಿ ಬಾನುವಾರದ ಸ್ಪೆಷಲ್ ಬಾಡೂಟ ಸವಿದ ಕುಮಾರಸ್ವಾಮಿ

ಹೊಲದಲ್ಲಿ ಬಾನುವಾರದ ಸ್ಪೆಷಲ್ ಬಾಡೂಟ ಸವಿದ ಕುಮಾರಸ್ವಾಮಿ

ಪ್ರಶಾಂತ್​ ಬಿ.
| Updated By: ರಮೇಶ್ ಬಿ. ಜವಳಗೇರಾ

Updated on:Oct 20, 2024 | 6:16 PM

ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಅವರು ಬಾನುವಾರದ ಬಾಡೂಟ ಸವಿದಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದ ಹೊಲದಲ್ಲಿ ರೈತ ಮಹಿಳೆಯರ ಜೊತೆ ಕುಳಿತು ನಾಟಿ ಕೋಳಿ ಸಾರು, ರಾಗಿ ಮುದ್ದೆ ಸವಿದರು.

ಮಂಡ್ಯ, (ಅಕ್ಟೋಬರ್ 20): ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಅವರು ಭಾನುವಾರದ ಬಾಡೂಟ ಸವಿದಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದ ಹೊಲದಲ್ಲಿ ರೈತ ಮಹಿಳೆಯರ ಜೊತೆ ಕುಳಿತು ನಾಟಿ ಕೋಳಿ ಸಾರು, ರಾಗಿ ಮುದ್ದೆ ಸವಿದರು. ಕಳೆದ ಆಗಸ್ಟ್ 11ರಂದು ಲಕ್ಷ್ಮಣ ಎಂಬುವರ ಜಮೀನಿನಲ್ಲಿ ತಾವು ನಾಟಿ ಮಾಡಿದ್ದ ಭತ್ತವನ್ನು ವೀಕ್ಷಣೆ ಮಾಡಿದರು. ತಾವೇ ನಾಟಿ ಮಾಡಿದ್ದ ಭತ್ತದ ಗದ್ದೆ ವೀಕ್ಷಿಸಿದ ರೈತ ಮಹಿಳೆಯರ ಜೊತೆ ಕುಳಿತು ರಾಗಿ ಮುದ್ದೆ, ನಾಟಿ ಕೋಳಿ ಸೇವಿಸಿದರು. ಅಲ್ಲದೇ ನಾಟಿ ಕೋಳಿ ಸಾಂಬರ್ ರಚಿಯನ್ನೂ ಸಹ ಸವಿದರು.

Published on: Oct 20, 2024 06:03 PM