ಜಿ.ಟಿ ದೇವೇಗೌಡ ಹೇಳಿಕೆಗೆ ಖಡಕ್ ರಿಯಾಕ್ಷನ್ ಕೊಟ್ಟ ಹೆಚ್ಡಿಕೆ
ಮುಡಾ ಹಗರಣದಲ್ಲಿ ಸಿಎಂ ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂಬ ಜಿಟಿಡಿ ಹೇಳಿಕೆಗೆ ಪ್ರತಿಕ್ರಿಯಿಸಿದ ಹೆಚ್ಡಿ ಕುಮಾರಸ್ವಾಮಿ, ‘ಮೈಸೂರಿನವ್ರು ತೊಂದರೆಯಲ್ಲಿ ಸಿಲುಕಬಾರದೆಂದು ಹೇಳಿರಬಹುದು. ಸಿಎಂ ಪರ ಮಾತಾಡಲಿ ಬಿಡಿ, ಏಕೆ ಅವರ ಪರ ಮಾತಾಡಬಾರದು. FIR ದಾಖಲಾಗಿದ್ದಕ್ಕೆ ನಾನು ಸಿದ್ದರಾಮಯ್ಯ ರಾಜೀನಾಮೆ ಕೇಳಿಲ್ಲ. ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಕ್ಕೆ ರಾಜೀನಾಮೆ ಕೇಳಿದ್ದೆ ಎಂದರು.
ಬೆಂಗಳೂರು, ಅ.03: ಮುಡಾ ಹಗರಣದಲ್ಲಿ ಸಿಎಂ ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂಬ ಜಿಟಿಡಿ ಹೇಳಿಕೆಗೆ ಪ್ರತಿಕ್ರಿಯಿಸಿದ ಹೆಚ್ಡಿ ಕುಮಾರಸ್ವಾಮಿ, ‘ಮೈಸೂರಿನವ್ರು ತೊಂದರೆಯಲ್ಲಿ ಸಿಲುಕಬಾರದೆಂದು ಹೇಳಿರಬಹುದು. ಸಿಎಂ ಪರ ಮಾತಾಡಲಿ ಬಿಡಿ, ಏಕೆ ಅವರ ಪರ ಮಾತಾಡಬಾರದು. FIR ದಾಖಲಾಗಿದ್ದಕ್ಕೆ ನಾನು ಸಿದ್ದರಾಮಯ್ಯ ರಾಜೀನಾಮೆ ಕೇಳಿಲ್ಲ. ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಕ್ಕೆ ರಾಜೀನಾಮೆ ಕೇಳಿದ್ದೆ. ನನ್ನ ಮೇಲೆ ಏನೋ ಮಾಡುವುದಕ್ಕೆ ಹೊರಟಿದ್ದಾರೆ. ನಿನ್ನೆ ಸಿಎಂ ಸಿದ್ದರಾಮಯ್ಯ ಭಾಷಣದಲ್ಲಿ ಹೇಳಿರುವುದು ಏನು?, ಸುಳ್ಳು ವರದಿ ಬರ್ತಿದೆ, ಸೀರಿಯಸ್ ಆಗಿ ತೆಗೆದುಕೊಳ್ಳಬೇಡಿ ಎಂದಿದ್ದಾರೆ ಎಂದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಪೆಟ್ರೋಲ್ ಬಂಕ್ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್ಗೇ ಬೆಂ
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್ನೋಟ್ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ

