AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್- ಬಿಜೆಪಿ ಮೈತ್ರಿ ಉದ್ದೇಶವನ್ನ ಕೊನೆಗೂ ಬಾಯ್ಬಿಟ್ಟ ಹೆಚ್​ಡಿ ಕುಮಾರಸ್ವಾಮಿ; ಇಲ್ಲಿದೆ ವಿಡಿಯೋ

ಬಿಜೆಪಿ ಜೊತೆ ಮೈತ್ರಿಗೆ ಜೆಡಿಎಸ್​ನ ಕೆಲವು ನಾಯಕರ ವಿರೋಧ ಹಿನ್ನೆಲೆ ಇಂದು (ಅ.01) ರಾಮನಗರ(Ramanagara) ತಾಲೂಕಿನ ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ಪಕ್ಷದ ನಾಯಕರ ಜೊತೆ ಮಾಜಿ ಹೆಚ್​.ಡಿ ಸಿಎಂ ಕುಮಾರಸ್ವಾಮಿ(HD Kumaraswamy) ಸಭೆ ಆಯೋಜನೆ ಮಾಡಿದ್ದರು.

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Oct 01, 2023 | 9:17 PM

Share

ರಾಮನಗರ, ಅ.01: ಬಿಜೆಪಿ ಜೊತೆ ಮೈತ್ರಿಗೆ ಜೆಡಿಎಸ್​ನ ಕೆಲವು ನಾಯಕರ ವಿರೋಧ ಹಿನ್ನೆಲೆ ಇಂದು (ಅ.01) ರಾಮನಗರ(Ramanagara) ತಾಲೂಕಿನ ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ಪಕ್ಷದ ನಾಯಕರ ಜೊತೆ ಮಾಜಿ ಹೆಚ್​.ಡಿ ಸಿಎಂ ಕುಮಾರಸ್ವಾಮಿ(HD Kumaraswamy) ಸಭೆ ಆಯೋಜನೆ ಮಾಡಿದ್ದರು. ಸಭೆಯ ಬಳಿಕ ಮಾತನಾಡಿದ ಅವರು ‘ನಮ್ಮ ರಾಜ್ಯದಲ್ಲಿ ವರ್ಷಾನುಗಟ್ಟಲೇ ಬಾಕಿ ಇರುವ ನೀರಾವರಿ ಸಮಸ್ಯೆಯಾದ ತುಂಗಭದ್ರಾ, ಕಾವೇರಿ ಹಾಗೂ ಮಹದಾಯಿ ಇರಬಹುದು ಈ ಎಲ್ಲಾ ನೀರಿನ ಸಮಸ್ಯೆಗಳಿಗೆ ತಾರ್ಕಿಕ ಅಂತ್ಯ ತಂದು, ರಾಜ್ಯವನ್ನು ರಕ್ಷಣೆ ಮಾಡಬೇಕು. ಇದು ನನ್ನ ಮೊದಲ ಆಧ್ಯತೆ. ಹೀಗಾಗಿಯೇ ನಮ್ಮ ಪಕ್ಷ ಈ ಮೈತ್ರಿ ನಿರ್ಧಾರಕ್ಕೆ ಬಂದಿದೆ ಎಂದರು. ಇನ್ನು ಈ ಜೆಡಿಎಸ್​ ಸಭೆಯಲ್ಲಿ ಜೆಡಿಎಸ್ ಶಾಸಕರಾದ ಜಿ.ಟಿ.ದೇವೇಗೌಡ, ಕರೆಮ್ಮ ಜಿ.ನಾಯಕ, ಹರೀಶ್ ಗೌಡ, ಸುರೇಶ್ ಬಾಬು, ಸಮೃದ್ಧಿ ಮಂಜುನಾಥ್, ವೆಂಕಟಶಿವಾರೆಡ್ಡಿ, ಶಾರದಾ ಪಿ.ನಾಯ್ಕ್, ಹೆಚ್.ಟಿ.ಮಂಜುನಾಥ್ ಸ್ವರೂಪ್ ಸೇರಿದಂತೆ ಹಲವರು ಸಭೆಯಲ್ಲಿ ಇದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 9:16 pm, Sun, 1 October 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ