AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್- ಬಿಜೆಪಿ ಮೈತ್ರಿ ಉದ್ದೇಶವನ್ನ ಕೊನೆಗೂ ಬಾಯ್ಬಿಟ್ಟ ಹೆಚ್​ಡಿ ಕುಮಾರಸ್ವಾಮಿ; ಇಲ್ಲಿದೆ ವಿಡಿಯೋ

ಬಿಜೆಪಿ ಜೊತೆ ಮೈತ್ರಿಗೆ ಜೆಡಿಎಸ್​ನ ಕೆಲವು ನಾಯಕರ ವಿರೋಧ ಹಿನ್ನೆಲೆ ಇಂದು (ಅ.01) ರಾಮನಗರ(Ramanagara) ತಾಲೂಕಿನ ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ಪಕ್ಷದ ನಾಯಕರ ಜೊತೆ ಮಾಜಿ ಹೆಚ್​.ಡಿ ಸಿಎಂ ಕುಮಾರಸ್ವಾಮಿ(HD Kumaraswamy) ಸಭೆ ಆಯೋಜನೆ ಮಾಡಿದ್ದರು.

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 01, 2023 | 9:17 PM

Share

ರಾಮನಗರ, ಅ.01: ಬಿಜೆಪಿ ಜೊತೆ ಮೈತ್ರಿಗೆ ಜೆಡಿಎಸ್​ನ ಕೆಲವು ನಾಯಕರ ವಿರೋಧ ಹಿನ್ನೆಲೆ ಇಂದು (ಅ.01) ರಾಮನಗರ(Ramanagara) ತಾಲೂಕಿನ ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ಪಕ್ಷದ ನಾಯಕರ ಜೊತೆ ಮಾಜಿ ಹೆಚ್​.ಡಿ ಸಿಎಂ ಕುಮಾರಸ್ವಾಮಿ(HD Kumaraswamy) ಸಭೆ ಆಯೋಜನೆ ಮಾಡಿದ್ದರು. ಸಭೆಯ ಬಳಿಕ ಮಾತನಾಡಿದ ಅವರು ‘ನಮ್ಮ ರಾಜ್ಯದಲ್ಲಿ ವರ್ಷಾನುಗಟ್ಟಲೇ ಬಾಕಿ ಇರುವ ನೀರಾವರಿ ಸಮಸ್ಯೆಯಾದ ತುಂಗಭದ್ರಾ, ಕಾವೇರಿ ಹಾಗೂ ಮಹದಾಯಿ ಇರಬಹುದು ಈ ಎಲ್ಲಾ ನೀರಿನ ಸಮಸ್ಯೆಗಳಿಗೆ ತಾರ್ಕಿಕ ಅಂತ್ಯ ತಂದು, ರಾಜ್ಯವನ್ನು ರಕ್ಷಣೆ ಮಾಡಬೇಕು. ಇದು ನನ್ನ ಮೊದಲ ಆಧ್ಯತೆ. ಹೀಗಾಗಿಯೇ ನಮ್ಮ ಪಕ್ಷ ಈ ಮೈತ್ರಿ ನಿರ್ಧಾರಕ್ಕೆ ಬಂದಿದೆ ಎಂದರು. ಇನ್ನು ಈ ಜೆಡಿಎಸ್​ ಸಭೆಯಲ್ಲಿ ಜೆಡಿಎಸ್ ಶಾಸಕರಾದ ಜಿ.ಟಿ.ದೇವೇಗೌಡ, ಕರೆಮ್ಮ ಜಿ.ನಾಯಕ, ಹರೀಶ್ ಗೌಡ, ಸುರೇಶ್ ಬಾಬು, ಸಮೃದ್ಧಿ ಮಂಜುನಾಥ್, ವೆಂಕಟಶಿವಾರೆಡ್ಡಿ, ಶಾರದಾ ಪಿ.ನಾಯ್ಕ್, ಹೆಚ್.ಟಿ.ಮಂಜುನಾಥ್ ಸ್ವರೂಪ್ ಸೇರಿದಂತೆ ಹಲವರು ಸಭೆಯಲ್ಲಿ ಇದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 9:16 pm, Sun, 1 October 23

ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಎಲ್ಲ ಮಂತ್ರಿಗಳು ಒಂದೇ ವಾಕ್ಯವನ್ನು ಪುನರಾವರ್ತಿಸುತ್ತಿದ್ದಾರೆ
ಎಲ್ಲ ಮಂತ್ರಿಗಳು ಒಂದೇ ವಾಕ್ಯವನ್ನು ಪುನರಾವರ್ತಿಸುತ್ತಿದ್ದಾರೆ
VIDEO: ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಹಾವು... ಆಮೇಲೇನಾಯ್ತು?
VIDEO: ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಹಾವು... ಆಮೇಲೇನಾಯ್ತು?