AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್- ಬಿಜೆಪಿ ಮೈತ್ರಿ ಉದ್ದೇಶವನ್ನ ಕೊನೆಗೂ ಬಾಯ್ಬಿಟ್ಟ ಹೆಚ್​ಡಿ ಕುಮಾರಸ್ವಾಮಿ; ಇಲ್ಲಿದೆ ವಿಡಿಯೋ

ಬಿಜೆಪಿ ಜೊತೆ ಮೈತ್ರಿಗೆ ಜೆಡಿಎಸ್​ನ ಕೆಲವು ನಾಯಕರ ವಿರೋಧ ಹಿನ್ನೆಲೆ ಇಂದು (ಅ.01) ರಾಮನಗರ(Ramanagara) ತಾಲೂಕಿನ ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ಪಕ್ಷದ ನಾಯಕರ ಜೊತೆ ಮಾಜಿ ಹೆಚ್​.ಡಿ ಸಿಎಂ ಕುಮಾರಸ್ವಾಮಿ(HD Kumaraswamy) ಸಭೆ ಆಯೋಜನೆ ಮಾಡಿದ್ದರು.

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: ಕಿರಣ್ ಹನುಮಂತ್​ ಮಾದಾರ್|

Updated on:Oct 01, 2023 | 9:17 PM

Share

ರಾಮನಗರ, ಅ.01: ಬಿಜೆಪಿ ಜೊತೆ ಮೈತ್ರಿಗೆ ಜೆಡಿಎಸ್​ನ ಕೆಲವು ನಾಯಕರ ವಿರೋಧ ಹಿನ್ನೆಲೆ ಇಂದು (ಅ.01) ರಾಮನಗರ(Ramanagara) ತಾಲೂಕಿನ ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ಪಕ್ಷದ ನಾಯಕರ ಜೊತೆ ಮಾಜಿ ಹೆಚ್​.ಡಿ ಸಿಎಂ ಕುಮಾರಸ್ವಾಮಿ(HD Kumaraswamy) ಸಭೆ ಆಯೋಜನೆ ಮಾಡಿದ್ದರು. ಸಭೆಯ ಬಳಿಕ ಮಾತನಾಡಿದ ಅವರು ‘ನಮ್ಮ ರಾಜ್ಯದಲ್ಲಿ ವರ್ಷಾನುಗಟ್ಟಲೇ ಬಾಕಿ ಇರುವ ನೀರಾವರಿ ಸಮಸ್ಯೆಯಾದ ತುಂಗಭದ್ರಾ, ಕಾವೇರಿ ಹಾಗೂ ಮಹದಾಯಿ ಇರಬಹುದು ಈ ಎಲ್ಲಾ ನೀರಿನ ಸಮಸ್ಯೆಗಳಿಗೆ ತಾರ್ಕಿಕ ಅಂತ್ಯ ತಂದು, ರಾಜ್ಯವನ್ನು ರಕ್ಷಣೆ ಮಾಡಬೇಕು. ಇದು ನನ್ನ ಮೊದಲ ಆಧ್ಯತೆ. ಹೀಗಾಗಿಯೇ ನಮ್ಮ ಪಕ್ಷ ಈ ಮೈತ್ರಿ ನಿರ್ಧಾರಕ್ಕೆ ಬಂದಿದೆ ಎಂದರು. ಇನ್ನು ಈ ಜೆಡಿಎಸ್​ ಸಭೆಯಲ್ಲಿ ಜೆಡಿಎಸ್ ಶಾಸಕರಾದ ಜಿ.ಟಿ.ದೇವೇಗೌಡ, ಕರೆಮ್ಮ ಜಿ.ನಾಯಕ, ಹರೀಶ್ ಗೌಡ, ಸುರೇಶ್ ಬಾಬು, ಸಮೃದ್ಧಿ ಮಂಜುನಾಥ್, ವೆಂಕಟಶಿವಾರೆಡ್ಡಿ, ಶಾರದಾ ಪಿ.ನಾಯ್ಕ್, ಹೆಚ್.ಟಿ.ಮಂಜುನಾಥ್ ಸ್ವರೂಪ್ ಸೇರಿದಂತೆ ಹಲವರು ಸಭೆಯಲ್ಲಿ ಇದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 9:16 pm, Sun, 1 October 23

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್