AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್- ಬಿಜೆಪಿ ಮೈತ್ರಿ ಉದ್ದೇಶವನ್ನ ಕೊನೆಗೂ ಬಾಯ್ಬಿಟ್ಟ ಹೆಚ್​ಡಿ ಕುಮಾರಸ್ವಾಮಿ; ಇಲ್ಲಿದೆ ವಿಡಿಯೋ

ಬಿಜೆಪಿ ಜೊತೆ ಮೈತ್ರಿಗೆ ಜೆಡಿಎಸ್​ನ ಕೆಲವು ನಾಯಕರ ವಿರೋಧ ಹಿನ್ನೆಲೆ ಇಂದು (ಅ.01) ರಾಮನಗರ(Ramanagara) ತಾಲೂಕಿನ ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ಪಕ್ಷದ ನಾಯಕರ ಜೊತೆ ಮಾಜಿ ಹೆಚ್​.ಡಿ ಸಿಎಂ ಕುಮಾರಸ್ವಾಮಿ(HD Kumaraswamy) ಸಭೆ ಆಯೋಜನೆ ಮಾಡಿದ್ದರು.

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Oct 01, 2023 | 9:17 PM

Share

ರಾಮನಗರ, ಅ.01: ಬಿಜೆಪಿ ಜೊತೆ ಮೈತ್ರಿಗೆ ಜೆಡಿಎಸ್​ನ ಕೆಲವು ನಾಯಕರ ವಿರೋಧ ಹಿನ್ನೆಲೆ ಇಂದು (ಅ.01) ರಾಮನಗರ(Ramanagara) ತಾಲೂಕಿನ ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ಪಕ್ಷದ ನಾಯಕರ ಜೊತೆ ಮಾಜಿ ಹೆಚ್​.ಡಿ ಸಿಎಂ ಕುಮಾರಸ್ವಾಮಿ(HD Kumaraswamy) ಸಭೆ ಆಯೋಜನೆ ಮಾಡಿದ್ದರು. ಸಭೆಯ ಬಳಿಕ ಮಾತನಾಡಿದ ಅವರು ‘ನಮ್ಮ ರಾಜ್ಯದಲ್ಲಿ ವರ್ಷಾನುಗಟ್ಟಲೇ ಬಾಕಿ ಇರುವ ನೀರಾವರಿ ಸಮಸ್ಯೆಯಾದ ತುಂಗಭದ್ರಾ, ಕಾವೇರಿ ಹಾಗೂ ಮಹದಾಯಿ ಇರಬಹುದು ಈ ಎಲ್ಲಾ ನೀರಿನ ಸಮಸ್ಯೆಗಳಿಗೆ ತಾರ್ಕಿಕ ಅಂತ್ಯ ತಂದು, ರಾಜ್ಯವನ್ನು ರಕ್ಷಣೆ ಮಾಡಬೇಕು. ಇದು ನನ್ನ ಮೊದಲ ಆಧ್ಯತೆ. ಹೀಗಾಗಿಯೇ ನಮ್ಮ ಪಕ್ಷ ಈ ಮೈತ್ರಿ ನಿರ್ಧಾರಕ್ಕೆ ಬಂದಿದೆ ಎಂದರು. ಇನ್ನು ಈ ಜೆಡಿಎಸ್​ ಸಭೆಯಲ್ಲಿ ಜೆಡಿಎಸ್ ಶಾಸಕರಾದ ಜಿ.ಟಿ.ದೇವೇಗೌಡ, ಕರೆಮ್ಮ ಜಿ.ನಾಯಕ, ಹರೀಶ್ ಗೌಡ, ಸುರೇಶ್ ಬಾಬು, ಸಮೃದ್ಧಿ ಮಂಜುನಾಥ್, ವೆಂಕಟಶಿವಾರೆಡ್ಡಿ, ಶಾರದಾ ಪಿ.ನಾಯ್ಕ್, ಹೆಚ್.ಟಿ.ಮಂಜುನಾಥ್ ಸ್ವರೂಪ್ ಸೇರಿದಂತೆ ಹಲವರು ಸಭೆಯಲ್ಲಿ ಇದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 9:16 pm, Sun, 1 October 23

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ